ಪಡುಬಿದ್ರಿ:  ಕಳ್ಳತನಕ್ಕೆ ಹೊಂಚು; ಮೂವರ ಬಂಧನ


Team Udayavani, Aug 4, 2022, 9:53 PM IST

ಪಡುಬಿದ್ರಿ:  ಕಳ್ಳತನಕ್ಕೆ ಹೊಂಚು; ಮೂವರ ಬಂಧನ

ಪಡುಬಿದ್ರಿ: ರಿಕ್ಷಾ ಸಹಿತ ಸಂಶಯಾಸ್ಪದ ಮೂವರು ವ್ಯಕ್ತಿಗಳನ್ನು ಪಡುಬಿದ್ರಿ ಠಾಣೆಯ ಅಪರಾಧ ಪಿಎಸ್‌ಐ ಹಾಗೂ ಸಿಬಂದಿ ಗುರುವಾರ ಮುಂಜಾನೆ ಬಂಧಿಸಿದ್ದಾರೆ.

ಬಜ್ಪೆ ಕಾಳಾವರ ಕುರ್ಸುಗುಡ್ಡೆ ನಿವಾಸಿಗಳಾದ ಮಹಮ್ಮದ್‌ ಮುನೀರ್‌ (24), ಮಹಮ್ಮದ್‌ ಆರೀಫ್‌ ಯಾನೆ ಮುನ್ನ (37) ಮತ್ತು ಅಕ್ಬರ್‌ (36) ಆರೋಪಿಗಳು.

ಪಡುಬಿದ್ರಿ ಠಾಣೆಯ ಕ್ರೈಂ ಪಿಎಸ್‌ಐ ಪ್ರಕಾಶ್‌ ಸಾಲ್ಯಾನ್‌ ಗುರುವಾರ ಮುಂಜಾನೆ ನಂದಿಕೂರು ಜಂಕ್ಷನ್‌ನಲ್ಲಿ  ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರ್ಕಳ ಕಡೆಯಿಂದ ಬರುತ್ತಿದ್ದ  ಆಟೋ ರಿûಾವನ್ನು ನಿಲ್ಲಿಸಲು ಸೂಚಿಸಿದರೂ ಚಾಲಕನು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದ. ಸಿಬಂದಿ ಜತೆ ಹೊಯ್ಸಳ ವಾಹನದಲ್ಲಿ ಆಟೋರಿಕ್ಷಾವನ್ನು ಬೆನ್ನಟ್ಟಿ ಪಡುಬಿದ್ರಿಯ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ತಡೆದು ನಿಲ್ಲಿಸಲಾಗಿತ್ತು. ಆ ಕೂಡಲೇ ಚಾಲಕ ಮತ್ತು ಅದರಲ್ಲಿದ್ದ ಇಬ್ಬರು ವ್ಯಕ್ತಿಗಳು ಆಟೋರಿಕ್ಷಾದಿಂದ ಜಿಗಿದು ಓಡಿ ಹೋಗಲು ಯತ್ನಿಸಿದ್ದರು. ಅವರನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ, ಆಟೋ ರಿಕ್ಷಾದ ಬಗ್ಗೆ ಯಾವುದೇ ದಾಖಲಾತಿ ಕಂಡು ಬಂದಿಲ್ಲ.

ಕಬ್ಬಿಣದ ರಾಡ್‌, ಕಟ್ಟಿಂಗ್‌ ಪ್ಲೇಯರ್‌ ಪತ್ತೆ:

ಆಟೋರಿಕ್ಷಾವನ್ನು ಪರಿಶೀಲಿಸಿದಾಗ ಹಿಂಬದಿ ಸೀಟಿನ ಅಡಿಯಲ್ಲಿ ಒಂದು ಕಬ್ಬಿಣದ ರಾಡ್‌, ಕಟ್ಟಿಂಗ್‌ ಪ್ಲೇಯರ್‌, ಸ್ಕ್ರೂಡ್ರೈವರ್‌ ಕೂಡ ಸಿಕ್ಕಿದೆ. ಆ ಸೊತ್ತುಗಳನ್ನು ಅಲ್ಲಿ ಇರಿಸಿದ ಬಗ್ಗೆ ವಿಚಾರಿಸಿದಾಗ ತಾವು ಮೂವರು ಸೇರಿ ಯಾವುದಾದರೂ ಅಂಗಡಿ ಅಥವಾ ಮನೆಯಲ್ಲಿ ಕಳವು ಮಾಡುವ ಉದ್ದೇಶದಿಂದ ಬಂದಿರುವುದಾಗಿ ತಿಳಿಸಿದ್ದಾರೆ. ಈ ಮೂವರೂ ಆರೋಪಿಗಳು ಈ ಹಿಂದೆ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ಮನೆಕಳ್ಳತನ ಮತ್ತು ಬೈಕ್‌ ಕಳ್ಳತನಗಳಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.