ಹಡಿಲು ಬಿದ್ದ ಗದ್ದೆಯಲ್ಲಿ ನಾಟಿ ಕಾರ್ಯ
ಗ್ರಾಮಾಭಿವೃದ್ಧಿ ಯೋಜನೆ, ಮಾನಸ ಮಿತ್ರ ಮಂಡಳಿ ಆಲಂದೂರು
Team Udayavani, Jul 2, 2019, 5:55 AM IST
ಬೈಂದೂರು: ಮಾನಸ ಮಿತ್ರ ಮಂಡಳಿ ಆಲಂದೂರು, ಧ.ಗ್ರಾ.ಯೋಜನೆ, ಊರಿನ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಒಂದು ಎಕರೆ ಹಡಿಲು ಬಿದ್ದ ಭೂಮಿಯ ಭತ್ತದ ನಾಟಿ ಕಾರ್ಯ ರವಿವಾರ ಬೆಳಗ್ಗೆ ನಡೆಯಿತು.
ನಾಟಿಗೆ ಬೆಂಗಳೂರಿನಿಂದ ಬಂದ ಯುವಕರು ಸಾರ್ವಜನಿಕರು ಹಿರಿಯರು,
ಧ.ಗ್ರಾಮಾಭಿವೃದ್ದಿ ಮಹಿಳೆಯರು ಬೆಳಗ್ಗೆಯಿಂದಲೇ ಉತ್ಸಾಹದಿಂದ ಗದ್ದೆಯಲ್ಲಿ ನಾಟಿ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು. ಈ ಕಾರ್ಯಕ್ಕೆ ಊರವರು ಪ್ರೋತ್ಸಾಹ ನೀಡಿದರು.
ಕೆಸರುಗದ್ದೆ ಓಟ, ಗ್ರಾಮೀಣ ಸಂಪ್ರದಾಯಗಳ ಮೂಲಕ ಯುವಕರು ನಾಟಿ ಕಾರ್ಯಕ್ಕೆ ಹಬ್ಬದ ಮೆರುಗು ತಂದು ಕೊಟ್ಟರು.
ದೂರದ ಬೆಂಗಳೂರು,ಮುಂಬೈ ಮುಂತಾದ ಕಡೆಗಳಿಂದ ಆಗಮಿಸಿ ಯುವಕರು ನಾಟಿ ಕಾರ್ಯ ಮಾಡುವುದಕ್ಕಾಗಿ ಊರಿಗೆ ಆಗಮಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಮಾನಸ ಮಿತ್ರ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು, ಧ.ಗ್ರಾ.ಯೋಜನೆಯ ಸದಸ್ಯರು ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ