ವಿಶೇಷ ವರದಿ : ನಿರ್ಭೀತ ಚುನಾವಣೆಗೆ ಪೊಲೀಸ್‌ ಇಲಾಖೆ ಸಜ್ಜು


Team Udayavani, Apr 21, 2018, 8:25 AM IST

Election-Symbolic-600.jpg

ಕುಂದಾಪುರ: ನಕ್ಸಲ್‌ ಬಾಧಿತ ಪ್ರದೇಶಗಳಿಗೆ ವಿಶೇಷ ಸಿಬಂದಿಗಳನ್ನು, CRPF ಯೋಧರನ್ನು ನೇಮಿಸಲಾಗುತ್ತದೆ. ಅಲ್ಲಲ್ಲಿ ಚೆಕ್‌ ಪೋಸ್ಟ್‌ ಗಳನ್ನು ಮಾಡಿ ಚುನಾವಣಾ ಅವ್ಯವಹಾರ ತಡೆಯಲಾಗುತ್ತಿದೆ. ಜನತೆ ಯಾವುದೇ ಹೆದರಿಕೆ ಇಲ್ಲದೆ ನಿರ್ಭೀತರಾಗಿ ಮತ ಚಲಾಯಿಸಬೇಕು ಎನ್ನುವುದೇ ಉದ್ದೇಶ ಎಂದು ಕುಂದಾಪುರ ಉಪವಿಭಾಗ ಡಿ.ವೈ.ಎಸ್‌.ಪಿ. ಬಿ.ಪಿ. ದಿನೇಶ್‌ ಕುಮಾರ್‌ ಹೇಳಿದ್ದಾರೆ. ಈಚೆಗಷ್ಟೇ ಕುಂದಾಪುರ ವಿಭಾಗ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ದಿನೇಶ್‌ ಕುಮಾರ್‌ ಚುನಾವಣೆ ತಯಾರಿ ಬಗ್ಗೆ ‘ಉದಯವಾಣಿ’ ಜತೆ ಮಾತಕತೆ ನಡೆಸಿದರು. 

ಚುನಾವಣಾ ಅಕ್ರಮ ತಡೆಗೆ ಶಿರೂರು, ದಳಿ, ಹಾಲಾಡಿ, ಹೊಸಂಗಡಿ, ಕಂಡೂÉರಿನಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಫ್ಲೈಯಿಂಗ್‌ ಸ್ಕ್ವಾಡ್‌ ಮೊದಲಾದ ಜಾಗೃತದಳಗಳು ಇದ್ದು ಅವು ಅಕ್ರಮ ಮದ್ಯ ಪೂರೈಕೆ, ಹಣ ಹಂಚುವಿಕೆಯಂತಹ ಪ್ರಕರಣ, ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಕಂಡು ಬಂದರೆ ದಾಳಿ ನಡೆಸುತ್ತಾರೆ. ಅನಂತರ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿ ಕಾನೂನು ಕ್ರಮ ಜರುಗುತ್ತದೆ. ಅಕ್ರಮಗಳ ವಿರುದ್ಧ  ಹದ್ದಿನ ಕಣ್ಣು ಇಡಲಾಗಿದೆ ಎಂದರು.


ಯೋಧರ ನಿಯೋಜನೆ

1 ಪ್ಲಟೂನ್‌ CRPF ಯೋಧರ ತಂಡ ಆಗಮಿಸಿದ್ದು ಇದನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇನ್ನೊಂದು ಪ್ಲಟೂನ್‌ ಆಗಮಿಸುತ್ತಿದ್ದು ಇದನ್ನು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗುವುದು. ವಿವಿಧ ಚೆಕ್‌ ಪೋಸ್ಟ್‌ಗಳಲ್ಲಿ ಸಿಆರ್‌ಪಿಎಫ್ನವರನ್ನು ಬಳಸಿಕೊಳ್ಳಲಾಗಿದೆ. ಒಟ್ಟು 160 ಯೋಧರು ಕರ್ತವ್ಯದಲ್ಲಿರುತ್ತಾರೆ. ಈಗಾಗಲೇ ಅನೇಕ ಕಡೆ ಪಥಸಂಚಲನ ನಡೆಸುವ ಮೂಲಕ ಪೊಲೀಸರು, ಯೋಧರು ಭದ್ರತೆ ಭಾವನೆ ಬಿತ್ತಿದ್ದಾರೆ ಎಂದರು.

ನಕ್ಸಲ್‌ ಬಾಧಿತ
ಕುಂದಾಪುರದಲ್ಲಿ 44, ಬೈಂದೂರಿನಲ್ಲಿ 49 ಸೂಕ್ಷ್ಮ ಮತಗಟ್ಟೆಗಳಿವೆ. ಕುಂದಾಪುರದಲ್ಲಿ 8, ಬೈಂದೂರಿನಲ್ಲಿ 19 ನಕ್ಸಲ್‌ ಬಾಧಿತ ಮತಗಟ್ಟೆಗಳಿವೆ. ಇವುಗಳಲ್ಲಿ ಕೂಡ ಸೂಕ್ತ ಬಂದೋಬಸ್ತು ಕೈಗೊಳ್ಳಲಾಗಿದೆ. ಡಿಸಿ ಹಾಗೂ ಎಸ್‌.ಪಿಯವರು ಈ ಪ್ರದೇಶಗಳಿಗೆ ಭೇಟಿ ನೀಡಿದ್ದು ಹಳ್ಳಿಹೊಳೆಯಲ್ಲಿ ಸಭೆ ನಡೆಸಿದ್ದಾರೆ. ಜನರಿಗೆ ಧೈರ್ಯ ತುಂಬಿದ್ದಾರೆ ಎಂದರು.

ಪೊಲೀಸರಿಗೆ ಆಹಾರ
ಸಾಮಾನ್ಯವಾಗಿ ಚುನಾವಣಾ ಕರ್ತವ್ಯ ನಿರತ ಪೊಲೀಸರಿಗೆ ಆಹಾರದ ಲಭ್ಯತೆ ಇರುವುದಿಲ್ಲ. ಎಲ್ಲೆಲ್ಲೋ ಕರ್ತವ್ಯ ನಿರ್ವಹಿಸಬೇಕಾದ ಕಾರಣ ಅಲ್ಲಿ ಸ್ಥಳೀಯವಾಗಿ ಹೊಟೇಲ್‌ ಗ‌ಳು ಇಲ್ಲದೇ ಪರದಾಟ ಸಾಮಾನ್ಯವಾಗಿತ್ತು. ಆದರೆ ಈಗ ಅಂತಹ ಸಮಸ್ಯೆ ಇಲ್ಲ. ಈ ಬಾರಿ ಆಹಾರ ಪೊಟ್ಟಣದ ವ್ಯವಸ್ಥೆ  ಮಾಡಲಾಗಿದೆ. ಚುನಾವಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

– ಕುಂದಾಪುರ, ಬೈಂದೂರಿನಲ್ಲಿ ಸಿಆರ್‌ಪಿಎಫ್ ಪಡೆ  
– ಕುಂದಾಪುರ 44, ಬೈಂದೂರು 49 ಸೂಕ್ಷ್ಮ ಮತಗಟ್ಟೆಗಳು
– ಕುಂದಾಪುರ 8, ಬೈಂದೂರು 19 ನಕ್ಸಲ್‌ ಬಾಧಿತ ಮತಗಟ್ಟೆಗಳು
– 5 ಕಡೆ ಚೆಕ್‌ಪೋಸ್ಟ್‌ಗಳು

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.