ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ ನಿಧನ
Team Udayavani, Jan 23, 2023, 6:46 PM IST
ಬ್ರಹ್ಮಾವರ: ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ (31) ಅವರು ಜ.22ರಂದು ನಿಧನ ಹೊಂದಿದರು.
ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಹಲವಾರು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ್ದು, ಖ್ಯಾತ ಕಲಾವಿದ ಮನು ಹಂದಾಡಿ ಅವರ ತಂಡದಲ್ಲಿ ಕೂಡ ಗುರುತಿಸಿಕೊಂಡಿದ್ದರು.
ಮಂದಾರ ಬೈಕಾಡಿ, ಭೂಮಿಕಾ ರಂಗತಂಡ ಹಾರಾಡಿ, ದುರ್ಗಾ ಕಲಾ ತಂಡ, ಖ್ಯಾತ ನಿರ್ದೇಶಕ ರಾಜ್ಗುರು ಹೊಸಕೋಟೆ ತಂಡ, ಅರೆಹೊಳೆ ಪ್ರತಿಷ್ಠಾನದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಕನಸು ಕಾರ್ತಿಕ್ ಹಲವಾರು ಕಿರುಚಿತ್ರಗಳಲ್ಲಿ ಅಭಿನಯಿಸಿದ್ದರು.
ಖಾಸಗಿ ವಾಹಿನಿಯ ಕುಂದಾಪುರ ಕನ್ನಡ ಹಾಸ್ಯ ಕಾರ್ಯಕ್ರಮದಲ್ಲಿ ತೊಡಗಿದ್ದರು. ಸಿನೆಮಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ