APM ಬಸ್ಗಳ ಮಾಲೀಕ ಪ್ರಸನ್ನ ಬಲ್ಲಾಳ್ ನಿಧನ
Team Udayavani, Sep 23, 2017, 9:51 AM IST
ಹೆಬ್ರಿ : ಉಡುಪಿಯ ಪ್ರಸಿದ್ಧ ಅನಂತ ಪದ್ಮನಾಭ ಸಾರಿಗೆ ಸಂಸ್ಥೆಯ ಮಾಲೀಕ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ , ಕಾಂಗ್ರೆಸ್ ಹಿರಿಯ ನಾಯಕ ಎಚ್. ಪ್ರಸನ್ನ ಬಲ್ಲಾಳ್ ಅವರು ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಬಂಟ ಸಮುದಾಯದ ಮುಖಂಡರಾಗಿದ್ದ ಬಲ್ಲಾಳರು ನೂರಾರು ಬಸ್ಗಳ ಮಾಲೀಕರಾಗಿದ್ದು, ಸಮಾಜ ಸೇವೆ ಮತ್ತು ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.
ಪತ್ನಿ ಮತ್ತು ಪುತ್ರನನ್ನು ಬಲ್ಲಾಳ್ ಅಗಲಿದ್ದು, ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರ ಗೌರವಾರ್ಥವಾಗಿ ಎಪಿಎಂ ಸಂಸ್ಥೆಯ ಯಾವುದೇ ಬಸ್ಗಳು ಇಂದು ಸಂಚರಿಸುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್