ನಮ್ಮತನಕ್ಕೆ ಆದ್ಯತೆ, ಬಳಿಕ ಹೊಂದಾಣಿಕೆ: ಕೃಷ್ಣಾಪುರ ಶ್ರೀ


Team Udayavani, Dec 15, 2019, 3:50 AM IST

zx-38

ಉಡುಪಿ: ಇತರರೊಂದಿಗೆ ಹೊಂದಾಣಿಕೆ ಮಾಡುವಾಗ ನಮ್ಮತನ, ನಮ್ಮ ವೈಶಿಷ್ಟéಗಳನ್ನು ಬಿಡಬಾರದು ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಿವಿಮಾತು ನುಡಿದರು. ಅವರು ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಸಮ್ಮೇಳನದ ಧಾರ್ಮಿಕ ಸಮಾವೇಶದಲ್ಲಿ ಆಶೀರ್ವಚನ ನೀಡಿದರು. ಬೇರೆಡೆಗಳಲ್ಲಿ ಶ್ರಾವಣ ಮಾಸದಲ್ಲಿ ಅಷ್ಟಮಿ ಆಚರಣೆ ನಡೆದರೆ ಉಡುಪಿಯಲ್ಲಿ ಮಾತ್ರ ಲಾಗಾಯ್ತಿನಿಂದಲೂ ಸಿಂಹ ಮಾಸದ ಅಷ್ಟಮಿ ಆಚರಣೆ ನಡೆಯುತ್ತಿದೆ. ಇಂತಹ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಬರಬೇಕು. ಇದು ಇತರ ಧಾರ್ಮಿಕ ಆಚರಣೆಗಳಿಗೂ ಅನ್ವಯ ಎಂದರು.

ದೇವಾಲಯಗಳಲ್ಲಿ ಶುದ್ಧಾಚಾರಗಳಿದ್ದರೆ ಮಾತ್ರ ಅದರ ಪ್ರಯೋಜನ ಸಮಗ್ರ ಸಮಾಜಕ್ಕೆ ಸಿಗುತ್ತದೆ. ವಾಸ್ತುವಿನಿಂದ ಹಿಡಿದು, ಅಷ್ಟಬಂಧ, ಬ್ರಹ್ಮಕಲಶ, ನಿತ್ಯ ಪೂಜೆಯವರೆಗೆ ಪರಿಶುದ್ಧತೆಗೆ ಆದ್ಯತೆ ಕೊಡಬೇಕು. ಇದಕ್ಕೆ ಆಡಳಿತ ಮಂಡಳಿ ಮತ್ತು ಅರ್ಚಕರು ಪೂರಕವಾಗಿ ವರ್ತಿಸಬೇಕು. ಕೈಕಾಲು ತೊಳೆದುಕೊಂಡು ಪರಿಶುದ್ಧರಾಗಿ ದೇವಸ್ಥಾನಕ್ಕೆ ಹೋಗುವ ಪರಿಪಾಠ ಬೇಕು ಎಂದು ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಡಾ| ಶಿವಪ್ರಸಾದ ತಂತ್ರಿ ಹೇಳಿದರು.

ಜಾತಕ ನೋಡುವಾಗ ಕೇವಲ ಕೂಟತಾರಾವಳಿಯನ್ನು ಮಾತ್ರ ನೋಡಿ ನಿರ್ಣಯಕ್ಕೆ ಬರಬಾರದು. ಉದಾಹರಣೆಗೆ ಮೂಲ ನಕ್ಷತ್ರ ಎಂದಾಕ್ಷಣವೇ ತಿರಸ್ಕರಿಸಬಾರದು, ಶಾಸ್ತ್ರದಲ್ಲಿ ಸಾಕಷ್ಟು ವಿಮರ್ಶೆಗೆ ಅವಕಾಶಗಳಿವೆ ಎಂದು ಡಾ| ತಂತ್ರಿ ಹೇಳಿದರು.

ಶಾಸ್ತ್ರಾಧ್ಯಯನದೊಂದಿಗೆ ಶಿವಳ್ಳಿ ಸಂಪ್ರದಾಯದ ಆಚಾರ ವಿಚಾರ ತಿಳಿಯಬೇಕು. ಕನಿಷ್ಠ ಗಾಯತ್ರಿ, ಪುರುಷಸೂಕ್ತಾದಿ ಸೂಕ್ತಗಳು, ಅಗ್ನಿಕಾರ್ಯ, ವಿಷ್ಣುಸಹಸ್ರನಾಮಾದಿ ಸ್ತೋತ್ರಗಳನ್ನು ತಿಳಿದಿರಬೇಕು ಎಂದು ಅವಧಾನಿ ಗುಂಡಿಬೈಲು ಸುಬ್ರಹ್ಮಣ್ಯ ಭಟ್‌ ತಿಳಿಸಿದರು.

ಬ್ರಾಹ್ಮಣರನ್ನು ನೋಡಿ ಇತರರು ಧರ್ಮಾಚರಣೆ ಮಾಡುತ್ತಾರೆ ಎಂದು ಶಾಸ್ತ್ರಗಳಲ್ಲಿರುವುದರಿಂದ ಬ್ರಾಹ್ಮಣರು ಗರಿಷ್ಠವಾಗಿ ಧರ್ಮಾಚರಣೆ ನಡೆಸಬೇಕು ಎಂದು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಪ್ರೊ| ಸತ್ಯನಾರಾಯಣ ಆಚಾರ್ಯ ಕರೆ ನೀಡಿದರು.

ಹರಿಕೃಷ್ಣ ಪುನರೂರು, ಶ್ರೀಪತಿ ಉಪಾಧ್ಯಾಯ ಕುಂಭಾಶಿ, ರಾಮದಾಸ ಭಟ್‌ ವಿಷಯ ಮಂಡಿಸಿದರು. ಬಕ್ರೆ ವಾಸುದೇವ ಭಟ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.