ಮಳೆಯ ನೀರು ಇಂಗಿಸಲು ಇಂಗುಗುಂಡಿ ಸಿದ್ಧತೆ


Team Udayavani, Jun 24, 2019, 5:51 AM IST

ingu-gundi

ಕಟಪಾಡಿ: ಕೋಟೆಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿನೋಭಾ ನಗರದಲ್ಲಿರುವ ಸಾರ್ವಜನಿಕ ಹಿಂದು ರುದ್ರಭೂಮಿಯ ಆವರಣದೊಳಗೆ ಜಲಸಂರಕ್ಷಣೆಗಾಗಿ ಬೃಹತ್‌ ಗಾತ್ರದ ಇಂಗು ಗುಂಡಿಯನ್ನು ನಿರ್ಮಿಸಿ ಜಲ ಸಮೃದ್ಧಿ ಮಾಡಲಾಗುತ್ತಿದೆ.

ಪಂಚಾಯತ್‌ ಸದಸ್ಯ ರತ್ನಾಕರ ಕೋಟ್ಯಾನ್‌ ಹೆಚ್ಚಿನ ಮುತುವರ್ಜಿಯಿಂದ ಜಲಸಂರಕ್ಷಣೆಯ ಇಂಗುಗುಂಡಿ ನಿರ್ಮಿಸುವ ಮೂಲಕ ಕೃತಕ ನೆರೆ ನೀರಿನ ಆಪತ್ತು ಪರಿಹಾರಕ್ಕೆ ಮಾರ್ಗೋಪಾಯದ ಜೊತೆಗೆ, ಜಲಸಂರಕ್ಷಣೆಯನ್ನು ಮಾಡಲಾಗುತ್ತಿದೆ.ಈ ಬಾರಿಯ ಮಳೆ ನೀರು ಸರಾಗವಾಗಿ ಈ ಇಂಗುಗುಂಡಿಗೆ ಹರಿದು ಬರುವಂತೆ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ.

50 ಫೀಟ್ ಉದ್ದ, 15 ಫೀಟ್ ಅಗಲ ಮತ್ತು 15 ಫೀಟ್ ಆಳದ ಈ ಇಂಗು ಗುಂಡಿಯಲ್ಲಿ ಏಕಕಾಲಕ್ಕೆ 2.5 ಲಕ್ಷ ಲೀಟರ್‌ ಪ್ರವಾಹದ ಮಳೆ ನೀರು ಸಂಗ್ರಹವಾಗುತ್ತದೆ.

ಪಕ್ಕದ ಮಸೀದಿಯೊಳಗಿನಿಂದ ಹರಿದು ಬರುವ ನೀರನ್ನೂ ಕೂಡಾ ಸರಾಗವಾಗಿ ಈ ಇಂಗು ಗುಂಡಿಗೆ ಬರುವಂತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆ ಮೂಲಕವಾಗಿ ಪಂಚಾಯತ್‌ ನೀರು ಸರಬರಾಜಿನ ಚರಮಧಾಮದ ಒಳಗಿದ್ದ ಕೊಳವೆ ಬಾವಿಯ ನೀರಿನ ಮಟ್ಟ ಏರಿಕೆಗೆ ಸಹಕಾರಿಯಾಗಿದೆ. ಆದರಿಂದ ಮೇ ತಿಂಗಳಾಂತ್ಯದಲ್ಲಿ ಬರುತ್ತಿದ್ದ ಕೆಂಪು ಬಣ್ಣ ಮಿಶ್ರಿತ ನೀರು ತಿಳಿಯಾಗಿದ್ದು, ಇದೀಗ ಶುದ್ಧ ನೀರು ಲಭ್ಯವಾಗಿದೆ ಎಂದು ಮಾಹಿತಿಯನ್ನು ನೀಡುತ್ತಿದ್ದಾರೆ.

ಎಲ್ಲೆಡೆ ನೀರು ಇಲ್ಲದಿದ್ದರೂ ವಿನೋಭಾನಗರದ ಬಾವಿಗಳಲ್ಲಿ ನೀರು ಬರಿದಾಗಿಲ್ಲ. ಹೊಸ ಬಾವಿಯಲ್ಲಿ ಉತ್ತಮ ಒಸರು ಇತ್ತು. ಪರಿಸರದಲ್ಲಿ ತೇವಾಂಶ, ನೀರಿನ ವೃಥಾ ಹರಿವನ್ನು ಬಳಸಿಕೊಂಡು 2-3 ಕಡೆಗಳಲ್ಲಿ ಇಂಗುಗುಂಡಿ ನಿರ್ಮಿಸುವ ಇರಾದೆಯನ್ನು ವ್ಯಕ್ತಪಡಿಸಿರುತ್ತಾರೆ.

ಮಸೀದಿಯ ಆವರಣಗೋಡೆಯ ಒಳಗಿನಿಂದ ನುಗ್ಗಿ ಬರುವ ಮಳೆ ನೀರಿನಿಂದ ಪ್ರತೀ ಭಾರಿಯೂ ನಾಲೈದು ಮನೆಯೊಳಗೆ ನೀರು ನುಗ್ಗಿ ಕೃತಕ ನೆರೆಯಿಂದ ಹಾವಳಿ ಉಂಟಾಗುತ್ತಿತ್ತು. ಮುಂದುವರೆದು ತೌಡಬೆಟ್ಟು ನಾಗಬನದ ಬಳಿಯ ಕೃಷಿ ಗದ್ದೆಗೆ ಈ ನೀರು ನುಗ್ಗಿ ಕೃಷಿ ಹಾನಿ ಸಂಭವಿಸುತ್ತಿತ್ತು. ಇಂಗುಗುಂಡಿ ನಿರ್ಮಾಣದ ಬಳಿಕ ಇದರ ಹಾವಳಿ ಬಹುತೇಕ ಕಡಿಮೆಯಾಗಿದೆ.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.