ಉಡುಪಿಗೆ ರಾಷ್ಟ್ರಪತಿ ಭೇಟಿ: ಸಭೆ ಇಲ್ಲ


Team Udayavani, Dec 23, 2018, 9:48 AM IST

udupi.jpg

ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಉಡುಪಿಗೆ ಡಿ. 27ರಂದು ಆಗಮಿಸುವರಾದರೂ ಸಭಾ ಕಾರ್ಯಕ್ರಮ ನಡೆಯುವುದಿಲ್ಲ. 

ರಾಷ್ಟ್ರಪತಿಗಳು ಅಂದು ಮಧ್ಯಾಹ್ನ 12.10ರಿಂದ 12.40ರ ವರೆಗೆ ಮಾತ್ರ ಉಡುಪಿಯಲ್ಲಿರುತ್ತಾರೆ. ಮೊದಲು ಪೇಜಾವರ ಮಠಕ್ಕೆ ಆಗಮಿಸಿ, ಶ್ರೀಗಳನ್ನು ಭೇಟಿಯಾಗಿ, ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಮಾಡಿ ಹಿಂದಿರುಗುವರು ಎಂದು ತಿಳಿದುಬಂದಿದೆ.

ವಾಹನ ಸಂಚಾರದಲ್ಲಿ  ತಾತ್ಕಾಲಿಕ ಬದಲಾವಣೆ
ರಾಷ್ಟ್ರಪತಿ ಡಿ. 27ರಂದು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭದ್ರತೆ ಮತ್ತಿತರ ದೃಷ್ಟಿಯಿಂದ ಅಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 4ರ ವರೆಗೆ ವಾಹನ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

* ಮಲ್ಪೆ, ಕಲ್ಮಾಡಿ ಕಡೆಯಿಂದ ಬರುವ ವಾಹನಗಳನ್ನು ಕಲ್ಮಾಡಿ ಜಂಕ್ಷನ್‌ನಿಂದ ಕಿದಿಯೂರು ಜಂಕ್ಷನ್‌ ಮಾರ್ಗವಾಗಿ ಅಂಬಲಪಾಡಿ ಸ್ವಾಗತ ಗೋಪುರ -ಜೋಡುಕಟ್ಟೆ ಮಾರ್ಗವಾಗಿ ಉಡುಪಿ ನಗರಕ್ಕೆ ಬರಬೇಕು. 
* ಕುಂದಾಪುರ, ಬ್ರಹ್ಮಾವರ, ಸಂತೆಕಟ್ಟೆ ಕಡೆಯಿಂದ ಉಡುಪಿಗೆ ಬರುವ ವಾಹನಗಳು ಅಂಬಾಗಿಲಿನಿಂದ ಬಂದು ರಸಿಕ ಬಾರ್‌ ಜಂಕ್ಷನ್‌ ಮೂಲಕ ದೊಡ್ಡಣಗುಡ್ಡೆ, ಮನೋಳಿಗುಜ್ಜಿ, ಲಾ-ಕಾಲೇಜ್‌ ಜಂಕ್ಷನ್‌, ಎಸ್‌ಎಂಕೆ ಜಂಕ್ಷನ್‌, ಬೀಡನಗುಡ್ಡೆ ಮಾರ್ಗವಾಗಿ ನಗರಕ್ಕೆ ಬರಬೇಕು. ಕಾರ್ಕಳ, ಹಿರಿಯಡ್ಕ, ಮಣಿಪಾಲ ಕಡೆಯಿಂದ ಬರುವ ವಾಹನಗಳು ಎಸ್‌ಕೆಎಂ ಜಂಕ್ಷನ್‌, ಬೀಡನಗುಡ್ಡೆ ಎಸ್‌ಎಂಕೆ ಜಂಕ್ಷನ್‌, ಬೀಡನಗುಡ್ಡೆ, ಮಿಷನ್‌ ಕಂಪೌಂಡ್‌ ಮಾರ್ಗವಾಗಿ ನಗರಕ್ಕೆ ಬರಬೇಕು.
* ನಗರದಿಂದ ಮಲ್ಪೆ ಕಡೆಗೆ ಹೋಗುವ ವಾಹನಗಳು ಜೋಡುಕಟ್ಟೆ, ಕಿನ್ನಿಮೂಲ್ಕಿ, ಅಂಬಲಪಾಡಿ-ಕಿದಿಯೂರು ಕಲ್ಮಾಡಿ ಮಾರ್ಗವಾಗಿ ಮಲ್ಪೆಗೆ ಹೋಗಬೇಕು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.