ಎಂಜಿಎಂ ಕಾಲೇಜಿನ ಅಧ್ಯಾಪಕರಾಗಿದ್ದ ಪ್ರೊ ಬಿ ಬಾಲಚಂದ್ರ ಇನ್ನಿಲ್ಲ
Team Udayavani, Aug 9, 2020, 12:24 PM IST
ಉಡುಪಿ: ಇಲ್ಲಿನ ಎಂಜಿಎಂ ಕಾಲೇಜಿನಲ್ಲಿ ಎರಡು ದಶಕಗಳಿಗೂ ಮೀರಿ ಇತಿಹಾಸ ವಿಭಾಗದಲ್ಲಿ ಅಧ್ಯಾಪಕರು, ವಿಭಾಗ ಮುಖ್ಯಸ್ಥರು ಆಗಿ ನಿವೃತ್ತರಾಗಿದ್ದ ಪ್ರೊ ಬಿ ಬಾಲಚಂದ್ರ (83) ಅವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು.
ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಕಾಲೇಜು ಅಧ್ಯಾಪಕತನಕ್ಕೆ ಬೇಕಾದ ಅರ್ಹತೆಯನ್ನು ಗಳಿಸಿಕೊಂಡರು ಅಧ್ಯಾಪಕರಾಗಿ ಜನಪ್ರಿಯರಾಗಿದ್ದ ಬಾಲಚಂದ್ರ ಅವರು ಎನ್ಎಸ್ಸಿ ಅಧಿಕಾರಿಯಾಗಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಯಕ್ಷಗಾನ, ನಾಟಕ ಇತ್ಯಾದಿ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸಕ್ರಿಯರಾಗಿದ್ದರು.
ಅವರು ಪತ್ನಿ ಪ್ರೇಮ, ಮಕ್ಕಳಾದ ಪಂಜದಲ್ಲಿ ವೈದ್ಯರಾಗಿರುವ ಡಾಕ್ಟರ್ ಕೃಷ್ಣಮೂರ್ತಿ, ವಿದೇಶದಲ್ಲಿ ಇಂಜಿನಿಯರ್ ಆಗಿರುವ ಕೇಶವ ಕುಮಾರ್, ಹಾಗೂ ಬೆಂಗಳೂರಿನಲ್ಲಿ ಫಾರ್ಮಸಿ ಕಾಲೇಜಿನಲ್ಲಿ ಅಧ್ಯಾಪನ ನಡೆಸುತ್ತಿದ್ದ ಸರೋಜಾ ಅವರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ