ಕಾರ್ಕಳ ಸಾಹಿತ್ಯ ಸಂಘ: ಚಿಂತನ ಮಾಲೆ
Team Udayavani, Sep 2, 2017, 7:45 AM IST
ಕಾರ್ಕಳ: ಸಾಹಿತ್ಯ ಸಂಘದ ವತಿಯಿಂದ ಮೂರು ಚಿಂತನಗಳ ವಿಶೇಷ ಕಾರ್ಯಕ್ರಮ ಹೊಟೇಲ್ ಪ್ರಕಾಶ್ನ ಸಂಭ್ರಮ ಸಭಾಂಗಣದಲ್ಲಿ ಆ.31 ರಂದು ನಡೆಯಿತು. ರಾಂ ಎಲ್ಲಂಗಳ ಅವರು ಆಯ್ಕೆ ಬದುಕು ಮತ್ತು ಗಾದೆಗಳ ಕುರಿತು, ಮುನಿರಾಜ ರೆಂಜಾಳ ಅವರು ಸಾಮಾಜಿಕ ಸಾಮರಸ್ಯ ಮತ್ತು ಜೀವನದ ಕುರಿತು,ವಸಂತ ಶೆಟ್ಟಿ ಅವರು ಅಭಿವೃದ್ಧಿ ಮತ್ತು ವಿಶ್ವದ ಕುರಿತು ಚಿಂತನಾ ಕಾರ್ಯಕ್ರಮ ನೀಡಿದರು.
ಸಾಹಿತ್ಯ ಸಂಘದ ಕಾರ್ಯಾಧ್ಯಕ್ಷ ಪ್ರೊ| ಎಂ. ರಾಮಚಂದ್ರ ಅವರು ಸಾಹಿತ್ಯ ಸಂಘದ ವತಿಯಿಂದ ಜರಗಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಅಂಡಾರು ಮಹಾವೀರ ಹೆಗ್ಡೆ ಸ್ವಾಗತಿಸಿ, ನಿವೃತ್ತ ಏರ್ ಮಾರ್ಷಲ್ ರಮೇಶ್ ಕಾರ್ಣಿಕ್ ಹಾಗೂ ಸಂಘದ ಗೌರವಾಧ್ಯಕ್ಷ ತುಕಾರಾಮ ನಾಯಕ್ ಅತಿಥಿಗಳನ್ನು ಸಮ್ಮಾನಿಸಿದರು. ಬಿ.ಕೆ. ಈಶ್ವರ ಮಂಗಲ ಪರಿಚಯಿಸಿ, ಜ್ಯೋತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಘದ ಪ್ರದಾನ ಕಾರ್ಯದರ್ಶಿ ಪದ್ಮನಾಭ ಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ