ಟಿಪ್ಪರ್‌ ಮಾಲಕ, ಚಾಲಕರು, ಕಾರ್ಮಿಕರಿಂದ ಪ್ರತಿಭಟನೆ


Team Udayavani, Mar 23, 2018, 7:50 AM IST

220318Astro12.jpg

ಉಡುಪಿ: ಟಿಪ್ಪರ್‌ ಮಾಲಕರು, ಚಾಲಕರು ಮತ್ತು ಕಾರ್ಮಿಕ ವರ್ಗದವರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ವಿರುದ್ಧ ಟಿಪ್ಪರ್‌ ಮಾಲಕ ಮತ್ತು ಚಾಲಕರ ಸಂಘದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಸಂಕೀರ್ಣದ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಟಿಪ್ಪರ್‌ ನಂಬಿಕೊಂಡು ಬದುಕುತ್ತಿರುವ ಟಿಪ್ಪರ್‌ ಮಾಲಕರು ಮತ್ತು ಚಾಲಕರನ್ನು ಮರಳು ಸಾಗಾಟಕ್ಕೆಂದು ಅಳವಡಿಸಿದ ಜಿಪಿಎಸ್‌ ಟಿಪ್ಪರ್‌ ಮಾಲಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಜಿಪಿಎಸ್‌ ಸಾಧನಕ್ಕೆ 10,000 ರೂ. ದುಬಾರಿ ಮೊತ್ತ ತೆರಬೇಕಾಗಿ ಒತ್ತಡ ಹೇರಲಾಗಿದೆ. ಜಿಪಿಎಸ್‌ ರದ್ದುಗೊಳಿಸಬೇಕು. ಜಿಲ್ಲೆಯಲ್ಲಿ ಎಂ ಸ್ಯಾಂಡ್‌ ಲಾಬಿ ಮತ್ತು ಮಲೇಷಿಯಾ ಮರಳು ಲಾಬಿಯನ್ನು ನಿಲ್ಲಿಸಬೇಕು. ಎಂದಿನಂತೆ ಮರಳುಗಾರಿಕೆ ಮುಂದುವರಿಯಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ, ಬೇರೆ ಜಿಲ್ಲೆಗಳಲ್ಲಿ ವಿಧಿಸಿದ ದಂಡವನ್ನು ಪರಿಶೀಲಿಸಿ, ಇಲ್ಲಿಯೂ ಕೂಡ ಅದೇ ತರಹ ದಂಡ ವಿಧಿಸುವ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. 

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್‌, ಪ್ರಥ್ವಿರಾಜ್‌ ಶೆಟ್ಟಿ, ರಾಘವೇಂದ್ರ ಉಪ್ಪೂರು ಮಾತನಾಡಿದರು. ಬೈಕಾಡಿ ಸುಪ್ರಸಾದ್‌ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. ಟಿಪ್ಪರ್‌ಗಳ ಜಿಪಿಎಸ್‌ ಹಿಂಪಡೆ ಯಬೇಕು, ಯಾವುದೇ ದಂಡ ವಿಧಿಸಬಾರದು. ಜಿಲ್ಲಾ ವ್ಯಾಪ್ತಿಯಲ್ಲಿ ಮರಳು ಸಾಗಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಪಿಎಸ್‌ ರದ್ದುಗೊಳಿಸಬೇಕು. ಕಳಪೆ ಗುಣಮಟ್ಟದ ಜಿಪಿಎಸ್‌, ದೋಷಪೂರಿತವಿರುವ ಕಾರಣ ಅದನ್ನು ರದ್ದುಗೊಳಿಸಬೇಕು. ಬಡಪಾಯಿ ಟಿಪ್ಪರ್‌ ಚಾಲಕ, ಮಾಲಕ ಮತ್ತು ಬಡ ಕೂಲಿಕಾರ್ಮಿಕರ ಮೇಲೆ ಕುಂಟು ನೆಪವೊಡ್ಡಿ ಪ್ರಕರಣ ದಾಖಲಿಸಿ ಜೈಲಿಗೆ ತಳ್ಳುವ ಕ್ರಮ ನಿಲ್ಲಬೇಕು. ಮರಳು ದಕ್ಕೆಗಳನ್ನು ಪುನರಾರಂಭಿಸಬೇಕು. ಸ್ಟೋನ್‌ ಕ್ರಷರ್‌, ಕಲ್ಲು ಗಣಿಗಾರಿಕೆ, ಮರಳುಗಾರಿಕೆ ಸಮರ್ಪಕವಾಗಿ ಎಂದಿನಂತೆ ನಡೆಯಬೇಕು. ಎಂ ಸ್ಯಾಂಡ್‌ ಮತ್ತು ಮಲೇಷಿಯಾ ಮರಳು ಜಿಲ್ಲೆಯ ಕಾರ್ಮಿಕರ ಕೆಲಸವನ್ನು ಕಿತ್ತು ಕೊಳ್ಳುತ್ತಿದ್ದು, ಇದು ನಿಲ್ಲಬೇಕು. ಹೀಗೆ ಜಿಲ್ಲೆಯ ಗಣಿಗಾರಿಕೆ ವಿಚಾರದಲ್ಲಿ ಅನುಭವಿಸುತ್ತಿರುವವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂಬ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.