ಉಡುಪಿ ಮೂಲದ ವೈದ್ಯೆಗೆ ಪುಟಿನ್‌ ಶಹಬ್ಟಾಸ್‌ಗಿರಿ


Team Udayavani, Nov 13, 2017, 12:03 PM IST

7.jpg

ಉಡುಪಿ: ಉಡುಪಿ ಗುಂಡಿಬೈಲು ಮೂಲದ ಡಾ| ರಚನಾ ಭಟ್‌ ರಷ್ಯಾದಲ್ಲಿ ನಡೆದ “ಜಾಗತಿಕ ಯುವ ಮತ್ತು ವಿದ್ಯಾರ್ಥಿಗಳ ಉತ್ಸವ’ದಲ್ಲಿ ವೈದ್ಯಕೀಯ ರಂಗದ ಪರವಾಗಿ ಮಾತನಾಡಿ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ಶಹಬ್ಟಾಸ್‌ಗಿರಿ ಗಿಟ್ಟಿಸಿಕೊಂಡಿದ್ದಾರೆ. 

185 ದೇಶಗಳ 25,000 ವಿದ್ಯಾರ್ಥಿಗಳಲ್ಲಿ ಭಾಷಣಕ್ಕೆ ಆಯ್ಕೆಯಾದ 12 ಮಂದಿಯಲ್ಲಿ ಡಾ| ರಚನಾ ಭಟ್‌ ಒಬ್ಬರು. ರೋಗನಿರೋಧಕ (ಆ್ಯಂಟಿ ಬಯೋಟಿಕ್‌) ಪ್ರಯತ್ನಕ್ಕೆ ಸಂಬಂಧಿಸಿ ಡಾ| ರಚನಾ ಮಂಡಿಸಿದ ವಿಷಯ ಪ್ರಶಂಸೆಗೆ ಒಳಗಾಯಿತು. 12 ಜನರು ವಿವಿಧ ವಿಷಯಗಳಿಗೆ ಸಂಬಂಧಿಸಿ ದವರು. ಇವರಲ್ಲಿ ಡಾ| ರಚನಾ ಅವರೊಬ್ಬರು ಮಾತ್ರ ವೈದ್ಯರು. 

“ಪೀಪಲ್‌, ಆರ್ಗನೈಸೇಶನ್‌ ಆ್ಯಂಡ್‌ ಸ್ಟೇಟ್‌’ (ಪಿಒಎಸ್‌) ಪರವಾಗಿ ನಾವು ಮಾತನಾಡುತ್ತಿದ್ದೇವೆ. ಆ್ಯಂಟಿಬಯೋಟಿಕ್‌ ಶಕ್ತಿಯ ವಿಷಯಕ್ಕೆ ಸಂಬಂಧಿಸಿ ಔಷಧಗಳನ್ನು ಬರೆಯುವಾಗ ಎಚ್ಚರ ವಹಿಸಬೇಕಾಗಿದೆ. ತಪ್ಪು ಪ್ರಿಸ್ಕ್ರಿಪ್ಶನ್‌ ಕೂಡ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ವೈಯಕ್ತಿಕ ಆರೋಗ್ಯ ಸಲಹೆಯನ್ನು ನೀಡಬೇಕಾಗಿದೆ’ ಎಂದು ಡಾ| ರಚನಾ ತಿಳಿಸಿದರು.  

ಇವರು ಉಡುಪಿಯ ಹಿರಿಯ ವೈದ್ಯ ಡಾ| ಆರ್‌.ಎನ್‌. ಭಟ್‌ ಮತ್ತು ವಿಜಯಾ ಭಟ್‌ ಅವರ ಪುತ್ರಿ. ಉಡುಪಿ ಎಂಜಿಎಂ ಕಾಲೇಜು, ಮಣಿಪಾಲ ಕೆಎಂಸಿ ಪ್ರಾಕ್ತನ ವಿದ್ಯಾರ್ಥಿಯಾದ ರಚನಾ ಸಿಇಟಿಯಲ್ಲಿ ಪ್ರಥಮ ರ್‍ಯಾಂಕ್‌ ಗಳಿಸಿದ್ದರು. ಡಾ| ರಚನಾ ಭಟ್‌ ಅವರು 2015ರಲ್ಲಿ ಜೂನಿಯರ್‌ ರೆಸಿಡೆಂಟ್‌ಆಗಿ ದಿಲ್ಲಿಯ ಅ.ಭಾ. ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್‌) ಸೇರಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.