ಕ್ಯೂಎಸ್‌ ವಿಶ್ವ ರ್‍ಯಾಂಕಿಂಗ್‌ ಮಣಿಪಾಲ ವಿವಿಗೆ ಅಗ್ರಸ್ಥಾನ


Team Udayavani, Dec 5, 2017, 3:07 PM IST

05-30.jpg

ಉಡುಪಿ: ಕ್ವಾಕ್ವೇರೆಲ್ಲಿ ಸೈಮಂಡ್ಸ್‌ (ಕ್ಯೂಎಸ್‌) ಯೂನಿವರ್ಸಿಟಿಯು ಏಷಿಯಾ ವಲಯ-2018ರಲ್ಲಿ ನಡೆಸಿದ ಜಾಗತಿಕ ಮಟ್ಟದ ರ್‍ಯಾಂಕಿಂಗ್‌ನಲ್ಲಿ ಮಣಿಪಾಲ ಮಾಹೆ ಡೀಮ್ಡ್ ವಿಶ್ವವಿದ್ಯಾನಿಲಯವು ಉತ್ಕೃಷ್ಟ ಸ್ಥಾನಕ್ಕೆ ಏರಿದೆ ಎಂದು ಮಣಿಪಾಲ ಮಾಹೆ ಡೀಮ್ಡ್ ವಿವಿಯ ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ಅವರು ಸೋಮವಾರ ವಿವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಾಗತಿಕ ಮಟ್ಟದ ಕ್ಯೂಎಸ್‌ ವಿವಿ ರ್‍ಯಾಂಕಿಂಗ್‌ನಲ್ಲಿ ವಿಶ್ವದ 26,000 ವಿವಿಗಳ ಪೈಕಿ ಮಣಿಪಾಲ ಮಾಹೆಯು 701-750 ರೇಂಜ್‌ನಲ್ಲಿ ಸ್ಥಾನ ಪಡೆದಿದೆ. ಇದರಲ್ಲಿ ಭಾರತದ ಖಾಸಗಿ ವಿವಿಗಳ ಪೈಕಿ ಮಣಿಪಾಲ ಮಾಹೆಯು ಪ್ರಥಮ ಸ್ಥಾನ ಪಡೆದಿದೆ. ಕ್ಯೂಎಸ್‌ ಏಶಿಯಾ ರ್‍ಯಾಂಕಿಂಗ್‌ನಲ್ಲಿ 200ರಿಂದ 198ಕ್ಕೆ ಜಿಗಿದಿದೆ. ಭಾರತದ ವಿವಿಗಳನ್ನು ಹೋಲಿಸಿದರೆ ಮಣಿಪಾಲ ಮಾಹೆಯು ಮೂರನೇ ಸ್ಥಾನ ಪಡೆದುಕೊಂಡಿದೆ. ಇದರಲ್ಲಿ 11,900 ವಿವಿಗಳು ಭಾಗಿಯಾಗಿದ್ದವು. ಕ್ಯೂಎಸ್‌ ಬ್ರಿಕ್ಸ್‌ ರಾಷ್ಟ್ರಗಳ ವಲಯದಲ್ಲಿ ಮಣಿಪಾಲ ಮಾಹೆಯು 119ನೇ ರ್‍ಯಾಂಕಿಂಗ್‌ ಪಡೆದಿದ್ದು, ಭಾರತದ ಖಾಸಗಿ ವಿವಿಗಳ ಪೈಕಿ 2ನೇ ಸ್ಥಾನ ಕಾಯ್ದುಕೊಂಡಿದೆ. ಇದರಲ್ಲಿ ಒಟ್ಟು 9,000 ವಿವಿಗಳು ಪಾಲ್ಗೊಂಡಿದ್ದವು ಎಂದರು.

ಆಯ್ಕೆಯ ಮಾನದಂಡಗಳು
ಯುನಿವರ್ಸಿಟಿಗಳ ಶೈಕ್ಷಣಿಕ ಯಶಸ್ಸು, ಮುಖ್ಯಸ್ಥರು ಗಳ ಪ್ರಖ್ಯಾತಿ, ಸಿಬಂದಿ ಮತ್ತು ವಿದ್ಯಾರ್ಥಿಗಳ ಅನುಪಾತ, ಡಾಕ್ಟ ರೇಟ್‌ ಪಡೆದಿರುವ ಅಧ್ಯಾಪಕರು, ಸಂಶೋ ಧನಾ ಪ್ರಬಂಧ ಮಂಡನೆಗಳು, ಅಂತಾ ರಾಷ್ಟ್ರೀಯ ಮಟ್ಟದ ಅಧ್ಯಾಪಕರು, ಅಂತಾರಾಷ್ಟ್ರೀಯ ವಿದ್ಯಾರ್ಥಿ ಗಳ ಮಾನದಂಡಗಳನ್ನು ಪರಿಗಣಿಸಿ ರ್‍ಯಾಂಕಿಂಗ್‌ಗೆ ಆಯ್ಕೆ ಮಾಡಲಾಗುತ್ತದೆ ಎಂದು ಡಾ| ವಿನೋದ್‌ ಭಟ್‌ ತಿಳಿಸಿದರು.

ರ್‍ಯಾಂಕಿಂಗ್‌ ಒಂದೇ ನಮ್ಮ ಉದ್ದೇಶವಲ್ಲ. ಆದರೂ ಪ್ರತಿವರ್ಷ ಮಾಹೆಯ ಸಾಧನೆ ಹೆಚ್ಚುತ್ತ ಲಿದೆ. ಇದೊಂದು ಶೈಕ್ಷಣಿಕ ಸಾಧನೆಗಳ ಪಯಣ ವಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಮಾಹೆ (ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜು ಕೇಶನ್‌) ಡೀಮ್ಡ್ ವಿವಿಯು ಒತ್ತು ಕೊಡುತ್ತದೆ ಎಂದು ಮಾಹೆಯ ಕುಲಪತಿ ಡಾ| ಎಚ್‌.ವಿನೋದ್‌ ಭಟ್‌ ಅವರು ಹೇಳಿದರು.

ಮಾಹೆಯ ಕುಲಸಚಿವ ಡಾ| ನಾರಾಯಣ ಸಭಾಹಿತ್‌, ವಿಭಾಗ ಮುಖ್ಯಸ್ಥರುಗಳಾದ ಡಾ| ಸಂದೀಪ್‌ ಶೆಣೈ, ಕ್ರಿಸ್ಟೋಫ‌ರ್‌ ಸುಧಾಕರ್‌ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.