ಉದ್ಯಾವರ: ಪ್ರಪ್ರಥಮ ಬಾರಿಗೆ ಬಿಜೆಪಿಗೆ ಅಧ್ಯಕ್ಷ ಪಟ್ಟ
ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಅಧ್ಯಕ್ಷರಾಗಿ ಗೆಲುವು
Team Udayavani, Feb 15, 2021, 7:06 PM IST
ಕಟಪಾಡಿ: ಒಟ್ಟು 30 ಸದಸ್ಯ ಬಲದ ಉದ್ಯಾವರ ಗ್ರಾ.ಪಂ.ನಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿ.ಬೆಂ. ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಅವರು ಕಾಂಗ್ರೆಸ್ ಬೆಂಬಲಿತ. ಮಿಥೇಶ್ ವಿರುದ್ಧ 17:13 ಅಂತರದಿಂದ ಗೆಲ್ಲುವ ಮೂಲಕ ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತರು ಗ್ರಾ.ಪಂ. ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿದಂತಾಗಿದೆ.
ಉಪಾಧ್ಯಕ್ಷೆಯಾಗಿ ಮೀಸಲಾತಿಯನ್ವಯ ಪ್ರಥಮ ಬಾರಿ ಗೆದ್ದು ಗ್ರಾ.ಪಂ. ಸದಸ್ಯೆಯಾಗಿರುವ ಕಾಂ.ಬೆಂಬಲಿತೆ ಮಧುಲತಾ ಆಯ್ಕೆಗೊಂಡಿದ್ದಾರೆ.
ಇದನ್ನೂ ಓದಿ : ಮಜೂರು ಗ್ರಾ.ಪಂ : ಬಿಜೆಪಿ ಬೆಂಬಲಿತರ ತೆಕ್ಕೆಗೆ ಒಲಿದ ಅಧ್ಯಕ್ಷ – ಉಪಾಧ್ಯಕ್ಷ ಗಾದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್