ರಾಮ ಮಂದಿರಕ್ಕೆ ಸಂಸತ್‌ – ರಾಹುಲ್‌ ಬೆಂಬಲ: ಪೇಜಾವರ ಶ್ರೀ ಆಶಯ


Team Udayavani, Jun 1, 2019, 9:48 AM IST

pejavara

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಂಸತ್‌ ಅನುಮೋದನೆ ನೀಡಬೇಕು. ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಬೆಂಬಲ ಕೊಡಬೇಕು ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದೆಯಾದರೂ ಸಂಸತ್ತೇ ಎಲ್ಲಕ್ಕಿಂತ ಮಿಗಿಲು. ಅಲ್ಲಿ ಪ್ರಧಾನಿ ಮೋದಿಯವರು ಇದಕ್ಕೆ ಅವ ಕಾಶ ಕೊಡಬೇಕು, ರಾಹುಲ್‌ ಅವರು ಬೆಂಬಲಿಸಬೇಕು ಎಂದರು.

ಬಿಜೆಪಿ ಗೆಲುವು ಏಕಾಯಿತು?
ಚುನಾವಣೆ ಕುರಿತು ಕೇಳಿದಾಗ, ಬೇರೆ ಪಕ್ಷಗಳು ಬಿಜೆಪಿಯನ್ನು ಕೋಮುವಾದಿ ಎಂದು ಬಿಂಬಿಸಲು ಯತ್ನಿಸಿದವು. ವಾಸ್ತವದಲ್ಲಿ ಎಲ್ಲ ಪಕ್ಷಗಳು ತಮ್ಮ ಯೋಜನೆ, ಅಭಿವೃದ್ಧಿ ಕುರಿತು ಚುನಾವಣೆ ಪ್ರಚಾರ ನಡೆಸ ಬೇಕಿತ್ತು. ಇದರಿಂದ ಹಿಂದೂಗಳಲ್ಲಿ ಹಿಂದುತ್ವದ ಜಾಗೃತವಾಗಿ ಒಂದೇ ಪಕ್ಷ ಹೆಚ್ಚು ಸ್ಥಾನ ಗಳಿಸುವಂತಾಯಿತು ಎಂದರು.

ಆದ್ಯತೆಗಳೇನಾಗಬೇಕು?
ಪ್ರಮಾಣವಚನ ಸಮಾರಂಭದ ಬಗ್ಗೆ ಕೇಳಿದಾಗ ಶಿಸ್ತುಬದ್ಧವಾಗಿತ್ತು, ಗಂಭೀರವಾಗಿತ್ತು. ಜನರ ಉತ್ಸಾಹವೂ ಹೆಚ್ಚು ಇತ್ತು ಎಂದರು. ಅಭಿವೃದ್ಧಿ, ರಕ್ಷಣೆ, ಕಾಶ್ಮೀರ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿ, ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾ ಹಗಳು ಆದ್ಯತೆಗಳಾಗಬೇಕು ಎಂದರು.

ರಾಷ್ಟ್ರಪಿತ-ರಾಷ್ಟ್ರಪುತ್ರ
ಧಾರವಾಡದಲ್ಲಿ “ವೇದವ್ಯಾಸರು ರಾಷ್ಟ್ರಪಿತ’ ಎಂದು ಹೇಳಿದ್ದೀರಲ್ಲ ಎಂದು ಕೇಳಿದಾಗ, ಭಾರತವು ಗಾಂಧೀಜಿಯವರಿಂದ ಪ್ರಾರಂಭ ಆದದ್ದಲ್ಲ. ವೇದವ್ಯಾಸರು ಸರ್ವ ವಾಯವನ್ನು ಆವಿರ್ಭಾವ ಮಾಡಿದವರು. ವ್ಯಾಸರಿಂದ ನಮ್ಮ ಸಂಸ್ಕೃತಿ, ಪರಂಪರೆ ರಾಷ್ಟ್ರೀಯತ್ವ ಎಲ್ಲವೂ ಜಾಗೃತವಾಗಿವೆ. ಈ ದೃಷ್ಟಿಯಲ್ಲಿ ವೇದವ್ಯಾಸರೇ ರಾಷ್ಟ್ರಪಿತರು. ಮಹಾತ್ಮಾ ಗಾಂಧಿಯವರ ಬಗ್ಗೆ ನನಗೆ ಬಹಳ ಗೌರವ ಇದೆ. ನಾಥು ರಾಮ್‌ ಗೋಡ್ಸೆಯನ್ನು ರಾಷ್ಟ್ರಭಕ್ತ ಎಂದು ಹೇಳುವವರ ಬಗ್ಗೆ ನನಗೆ ಅಸಮಾ ಧಾನ ಇದೆ. ಗಾಂಧಿ ರಾಷ್ಟ್ರಭಕ್ತರು, ರಾಷ್ಟ್ರಪುತ್ರರು, ವೇದವ್ಯಾಸರು ರಾಷ್ಟ್ರಪಿತರು ಎಂದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.