ಉಚಿತ ಮಳೆಕೊಯ್ಲು ಕಾಯಕದಲ್ಲಿರುವ ಪ್ರತಿಷ್ಠಾನ


Team Udayavani, Aug 12, 2019, 6:38 AM IST

malekoilu

ಉಡುಪಿ: ‘ಉದಯವಾಣಿ’ ಮಳೆಕೊಯ್ಲು ಅಭಿಯಾನ ಎಲ್ಲೆಡೆ ಯಶಸ್ವಿಯಾಗುತ್ತಿದೆ. ಕಳೆದ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಈ ಕಾರ್ಯದಲ್ಲಿ ನಿರತರಾಗಿದ್ದ ‘ಡಾ| ನಾನಾ ಸಾಹೇಬ್‌ ಧರ್ಮಾಧಿಕಾರಿ ಪ್ರತಿಷ್ಠಾನ’ವು ಉಚಿತವಾಗಿ ಮಳೆಕೊಯ್ಲು ವಿಧಾನವನ್ನು ಅಳವಡಿಸುವ ಮೂಲಕ ಎಲ್ಲೆಡೆ ಗಮನಸೆಳೆಯುತ್ತಿದೆ.

ದೇಶಾದ್ಯಂತ ಈ ಪ್ರತಿಷ್ಠಾನ ಸಕ್ರಿಯವಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಈ ಪ್ರತಿಷ್ಠಾನ ಕಾರ್ಯಾರಂಭ ಮಾಡಿತ್ತು. ಆಸಕ್ತ ಎಲ್ಲ ವಯೋಮಾನದವರನ್ನೊಳಗೊಂಡ ತಂಡ ಈ ಕೆಲಸ ಕಾರ್ಯದಲ್ಲಿ ನಿರತವಾಗಿದೆ. ಈ ಪ್ರತಿಷ್ಠಾನ ಜಿಲ್ಲೆಯಲ್ಲಿ ಆರಂಭವಾಗುವುದಕ್ಕೂ ಮುನ್ನ ಬೇರೆ ಜಿಲ್ಲೆಯಲ್ಲಿದ್ದ ಸದಸ್ಯರು ಈ ಬಗ್ಗೆ ಆಸಕ್ತರಿಗೆ ತರಬೇತಿ ನೀಡಿದ್ದರು. ಜಿಲ್ಲೆಯ ಆಸಕ್ತರೂ ಅದರ ಪ್ರಯೋಜನ ಪಡೆದು ಮಳೆಕೊಯ್ಲು ಬಗ್ಗೆ ಆಸಕ್ತರಿರುವವರಿಗೆ ಉಚಿತವಾಗಿ ಮಾಡಿಕೊಡುತ್ತಿದ್ದಾರೆ. ಬೇಕಿರುವ ಸಾಮಗ್ರಿಗಳನ್ನು ಮಳೆಕೊಯ್ಲು ಅಳವಡಿಸುವವರೇ ತಂದು ಕೊಡಬೇಕು.

ಎಷ್ಟು ಸಾಮಗ್ರಿ ಯಾವ ಪೈಪ್‌ ಎಂಬ ಬಗೆಗಿನ ಮಾಹಿತಿಯನ್ನು ಪ್ರತಿಷ್ಠಾನದ ಸದಸ್ಯರು ಮೊದಲೇ ಸಂಬಂಧಪಟ್ಟವರಿಗೆ ತಿಳಿಸಿರುತ್ತಾರೆ. ಅದರಂತೆ ಪ್ರತಿಷ್ಠಾನದ ಸದಸ್ಯರು ತಮ್ಮ ಬಿಡುವಿನ ವೇಳೆಯಲ್ಲಿ ಬಂದು ಈ ಕೆಲಸ ಮಾಡುತ್ತಾರೆ. ಜಿಲ್ಲೆಯಲ್ಲಿ ಸುಮಾರು 60ರಷ್ಟು ಮಂದಿ ಸದಸ್ಯರು ಈ ತಂಡದಲ್ಲಿ ಸಕ್ರಿಯವಾಗಿದ್ದು, ಈ ವರ್ಷ ಸುಮಾರು 60 ಕಡೆಗಳಲ್ಲಿ ಉಚಿತವಾಗಿ ಮಳೆಕೊಯ್ಲು ಮಾಡುವ ಮೂಲಕ ಮನೆಮಾತಾಗಿದ್ದಾರೆ.

ಅಧಿಕ ಮಳೆಕೊಯ್ಲು

ಇವಿಷ್ಟೇ ಅಲ್ಲದೆ ಸ್ವಚ್ಛತೆ ಅಭಿಯಾನ, ಸರಕಾರಿ ಜಾಗಗಳಲ್ಲಿ ಗಿಡ ನೆಡುವುದರ ಜತೆಗೆ ಅದರ ಪಾಲನೆ, ಪೋಷಣೆಯ ಜವಾಬ್ದಾರಿ ಯನ್ನೂ ತಂಡದ ಸದಸ್ಯರೇ ನಿರ್ವಹಿಸುತ್ತಾರೆ. ಈ ಪ್ರತಿಷ್ಠಾನವು ಎಲ್ಲ ರಾಜ್ಯಗಳಲ್ಲೂ

ಕಾರ್ಯನಿರ್ವಹಿಸುತ್ತಿದ್ದು ಅಪಾರ ಮೆಚ್ಚುಗೆ ಪಡೆದಿದೆ. 2018ರಲ್ಲೂ ಜಿಲ್ಲೆಯ ಸುಮಾರು 30 ಕಡೆಗಳಲ್ಲಿ ಮಳೆಕೊಯ್ಲು ಮಾಡಲಾಗಿತ್ತು. ಈ ವರ್ಷ ಮಳೆಕೊಯ್ಲು ಮಾಡುವವರ ಸಂಖ್ಯೆ ಅಧಿಕವಾಗಿರುವುದು ಸಂತೋಷದ ವಿಚಾರ ಎನ್ನುತ್ತಾರೆ ಈ ತಂಡದ ಸದಸ್ಯರು.

ಹಲವೆಡೆ ಕಾರ್ಯಕ್ರಮ

ಈಗಾಗಲೇ ಹಲವಾರು ಮನೆಗಳು, ಚರ್ಚ್‌, ಭಜನಾ ಮಂದಿರ, ಖಾಸಗಿ, ಸರಕಾರಿ ಶಾಲೆಗಳು, ಗ್ರಾ.ಪಂ.ಗಳು ವಾಣಿಜ್ಯ ಕಟ್ಟಡಗಳಲ್ಲಿ ಬೋರ್ವೆಲ್ ರೀಚಾರ್ಜ್‌, ಜಲಮರುಪೂರಣಗಳಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.