ಕುಂದಾಪುರ: ಗಾಳಿ-ಮಳೆ; ಮರ ಬಿದ್ದು ಮನೆಗಳಿಗೆ ಹಾನಿ
Team Udayavani, Jul 22, 2018, 12:12 PM IST
ಕುಂದಾಪುರ: ತಾಲೂಕಿನೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು, ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.ಕಾವ್ರಾಡಿ ಗ್ರಾಮದ ಸಾಧು ಶೆಡ್ತಿ ಅವರ ಮನೆ ಮೇಲೆ ಮರ ಬಿದ್ದು, ಸುಮಾರು 15 ಸಾವಿರ ರೂ. ನಷ್ಟವಾಗಿದೆ. ಅದೇ ಗ್ರಾಮದ ಅಬ್ರಹಾಂ ಅವರ ಮನೆ ಮೇಲೆ ಮರ ಬಿದ್ದು, 10 ಸಾವಿರ ರೂ. ನಷ್ಟ ಉಂಟಾಗಿದೆ.
ಕುಸಿದ ಬಾವಿ: ಕಟ್ ಬೆಳೂರು ಗ್ರಾಮದ ಇಂದಿರಾ ನಗರ ನಿವಾಸಿ ರಿಚರ್ಡ್ ಅವರ ಹೊಸ ಬಾವಿ ಗುರುವಾರ ಕುಸಿದಿದೆ. ಹಟ್ಟಿಯಂಗಡಿ ಗ್ರಾಮದ ಆನಂದ ಮೊಗವೀರ ಅವರ ಮಣ್ಣಿನ ಗೋಡೆಯ ಮನೆ ಭಾಗಶಃ ಕುಸಿದಿದೆ. ಕಡಲಬ್ಬರ ಜೋರು: ಕೋಡಿ, ಕೋಟೇಶ್ವರ ಕಿನಾರ, ಗಂಗೊಳ್ಳಿ, ಮರವಂತೆ, ಉಪ್ಪುಂದದ ಮುಂತಾದ ಕಡೆ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕೆಲವೆಡೆ ಕಡಲ್ಕೊರೆತ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್