ಬಸ್ರೂರು – ಗುಂಡಿಗೋಳಿ ರಸ್ತೆಯಲ್ಲೇ ಮಳೆಯ ನೀರು


Team Udayavani, Jul 23, 2019, 5:00 AM IST

basrooru

ಬಸ್ರೂರು: ಬಸ್ರೂರು ಬಸ್‌ ನಿಲ್ದಾಣದ ಸಮೀಪದ ಗುಂಡಿಗೋಳಿ- ಮೇರ್ಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಚರಂಡಿ ನೀರು ಹರಿದು ಹೋಗುತ್ತಿದ್ದು ಸಾರ್ವಜನಿಕರು ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಇದೆ.

ಈ ರಸ್ತೆಯ ಆರಂಭದಲ್ಲಿ 100 ಮೀ. ನಷ್ಟು ಉದ್ದಕ್ಕೆ ಕಾಂಕ್ರೀಟ್ ಹಾಕಲಾಗಿದೆ. ಇದರಿಂದ ಜೋರಾಗಿ ಮಳೆ ಬಂದರೆ ರಾಜ್ಯ ಹೆದ್ದಾರಿಗೂ ಗುಂಡಿಗೋಳಿ ರಸ್ತೆಗೂ ಸಂಪರ್ಕವೇ ಕಡಿದು ಹೋಗುತ್ತದೆ.

ಸ್ಥಳೀಯಾಡಳಿತ ಇಲ್ಲಿ ಚರಂಡಿಯನ್ನು ಸರಿಪಡಿಸಿ ಮಳೆ ಜೋರಾಗಿ ಬಂದಾಗ ನೀರು ಹರಿದು ಹೋಗುವಂತೆ ಮಾಡಿ ರಾಜ್ಯ ಹೆದ್ದಾರಿಗೂ ಗುಂಡಿಗೋಳಿ ರಸ್ತೆಗೂ ಮಧ್ಯೆಯಿರುವ ಆಳವಾದ ಜಾಗವನ್ನು ಸಮತಟ್ಟು ಮಾಡಬೇಕಾಗಿದೆ.

ರಸ್ತೆಯೆಲ್ಲ ಕೆಸರುಮಯ

ಆರಂಭದಲ್ಲಿ ಸ್ವಲ್ಪ ದೂರ ಮಾತ್ರ ಕಾಂಕ್ರೀಟ್ ಹಾಕಲಾಗಿದ್ದು, ಉಳಿದೆಡೆಯಲ್ಲಿ ರಸ್ತೆಗೆ ಹಾಕಲಾಗಿರುವ ಜಲ್ಲಿಕಲ್ಲು ಗಳೂ ಅಸಮರ್ಪಕ ಕಾಮಗಾರಿಯ ಫ‌ಲವಾಗಿ ಎದ್ದು ಬಂದಿವೆೆ. ಇದರಿಂದಾಗಿ ರಸ್ತೆಯೆಲ್ಲ ಕೆಸರುಮಯವಾಗಿ ಸಂಚಾರ ದುಸ್ತರವಾಗಿದೆ.

ಈ ಅವ್ಯವಸ್ಥೆಯ ವಿರುದ್ಧ ಜನರು ಈ ಹಿಂದೆ ಪ್ರತಿಭಟನೆಯನ್ನೂ ಮಾಡಿದ್ದರು. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸುತ್ತಾರೆಯೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.