ಗ್ರಾಮ ಮಟ್ಟದಲ್ಲಿ ರಕ್ತದಾನದ ಜಾಗೃತಿ ಮೂಡಿಸಿ: ಡಾ| ಅಶೋಕ್‌


Team Udayavani, Oct 2, 2019, 5:26 AM IST

grama-matta

ಉಡುಪಿ: ಉಡುಪಿ ಜಿಲ್ಲೆ ರಕ್ತದಾನದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಗ್ರಾಮ ಮಟ್ಟದಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ, ವಿದ್ಯಾರ್ಥಿ ಸಮುದಾಯದಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಾಮಾಜಿಕ ಕಳಕಳಿಯ ವಿಷಯ ಗಳಿಗಾಗಿ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅಶೋಕ್‌ ಎಚ್‌.ಹೇಳಿದರು.

ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ, ಎಚ್‌.ಡಿ.ಎಫ್.ಸಿ. ಬ್ಯಾಂಕ್‌, ಯುವ ರೆಡ್‌ಕ್ರಾಸ್‌, ಎನ್ನೆಸ್ಸೆಸ್‌, ರೋಟರ್ಯಾಕ್ಟ್ ಕ್ಲಬ್‌, ಸರಕಾರಿ ಪಾಲಿಟೆಕ್ನಿಕ್‌ ಉಡುಪಿ, ಲಯನ್ಸ್‌ ಕ್ಲಬ್‌ ಪರ್ಕಳ, ಉಡುಪಿ ಮಿಡ್‌ಟೌನ್‌, ಐಟಿಐ ಉಡುಪಿ, ಅಜ್ಜರಕಾಡು ಮಹಿಳಾ ಕಾಲೇಜಿನ ಎನ್ನೆಸ್ಸೆಸ್‌ ಘಟಕ, ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಎನ್ನೆಸ್ಸೆಸ್‌ ಘಟಕ, ರೋಟರಿ ಕ್ಲಬ್‌ ಮಣಿಪಾಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ನಡೆದ ಬೃಹತ್‌ರಕ್ತದಾನ ಶಿಬಿರ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ದ.ಕ ಮತ್ತು ಉಡುಪಿ ಜಿಲ್ಲೆ ಮೀನು ಮಾರಾಟ ಸಂಘದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ಲಯನ್ಸ್‌ ಜಿಲ್ಲಾ ಗರ್ವನರ್‌ ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು.

ಪರ್ಕಳ ಲಯನ್ಸ್‌ಕ್ಲಬ್‌ ಅಧ್ಯಕ್ಷ ಜಯರಾಮ ಜಿ., ಮಣಿಪಾಲ ಟೌನ್‌ ರೋಟರಿಕ್ಲಬ್‌ ಅಧ್ಯಕ್ಷ ಶ್ರೀಧರ, ಉಡುಪಿ ಎಚ್‌ಡಿಎಫ್ಸಿ ಬ್ಯಾಂಕ್‌ ಪ್ರಬಂಧಕ ಪ್ರಸನ್ನ ಕುಮಾರ್‌, ಅಜ್ಜರಕಾಡು ಮಹಿಳಾ ಕಾಲೇಜಿನ ಎನ್ನೆಸ್ಸೆಸ್‌ ಅಧಿಕಾರಿ ರಾಜೇಂದ್ರ ಕೆ., ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ|ವೀಣಾಕುಮಾರಿ, ಜಿಲ್ಲಾ ಸರಕಾರಿ ನೌಕರರ ಸಂಘದ ಖಜಾಂಚಿ ಬಿ.ಚಂದ್ರಶೇಖರ್‌, ಪ್ರಧಾನ ಕಾರ್ಯದರ್ಶಿ ಎಚ್‌. ಉದಯ್‌ಕುಮಾರ್‌ ಶೆಟ್ಟಿ, ಜಗದೀಶ್‌, ಗಣಪತಿ ಉಪಸ್ಥಿತರಿದ್ದರು.

ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಸುಮಾ ಎಸ್‌., ನಾಗರಾಜ್‌ ಜಿ.ಎಸ್‌. ನಿರೂಪಿಸಿದರು. ರಾಜ್ಯ ಪರಿಷತ್‌ ಸದಸ್ಯ ಕೆ. ಕಿರಣ್‌ ಹೆಗ್ಡೆ ವಂದಿಸಿದರು.

ಗೌರವ
ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಗೋವಾ ಕ್ವಾಲಿಟಿ ಎಕ್ಸ್‌ಪೋರ್ಟ್ಸ್ನ ಜನಾಬ್‌ ಎಂ.ಎಂ. ಇಬ್ರಾಹಿಂ ದುಬೈ, ಮುಂಬಯಿ ಪೆನಿನ್ಸುಲ ಗ್ರೂಪ್‌ ಆಫ್ ಹೊಟೇಲ್‌ನ ಅಧ್ಯಕ್ಷ ಕರುಣಾಕರ್‌ಆರ್‌. ಶೆಟ್ಟಿ, ದುಬೈ ನಜನಾಬ್‌ ಎ. ಆರ್‌. ಬ್ಯಾರಿ, ಜಿಲ್ಲಾ ಮೊಗವೀರ ಸಂಘಟನೆಯ ಜಿಲ್ಲಾಧ್ಯಕ್ಷ ವಿನಯ್‌ ಕರ್ಕೆರಾ, ಗಂಗೊಳ್ಳಿ ರಕ್ತದಾನಿ ದಿವಾಕರ್‌ ಎನ್‌.ಖಾರ್ವಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.