“ರಕ್ಷಾ ಬಂಧನ ರಾಷ್ಟ್ರೀಯತೆಯ ಸಂಕೇತ’


Team Udayavani, Aug 8, 2017, 6:25 AM IST

sanketa.jpg

ಉಡುಪಿ: ರಕ್ಷಾ ಬಂಧನ ಕೇವಲ ಅಣ್ಣ – ತಂಗಿಯರ ನಡುವಿನ ಭಾಂದವ್ಯದ ಹಬ್ಬವಾಗಿರದೆ, ರಾಷ್ಟ್ರೀಯತೆಯ ಸಂಕೇತವಾಗಿದ್ದು ಜಾತಿ ಧರ್ಮ ಮತ್ತು ವೈಯುಕ್ತಿಕ ಸಂಬಂಧಗಳನ್ನು ಮೀರಿ ರಾಷ್ಟ್ರದ ಎಲ್ಲ ಜನರು ಒಟ್ಟಾಗಿ ಸೇರಿ ಭಾಂದವ್ಯ ಬೆಸೆಯುವ ಹಬ್ಬವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ನಗರ ವ್ಯವಸ್ಥಾಪಕ ಸಂಜೀವ್‌ ನಾಯಕ್‌ ಹೇಳಿದರು. 

ಅವರು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಡೆದ ರûಾಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ದೇಶಾದ್ಯಂತ ವ್ಯವಸ್ಥಿತವಾಗಿ ಆತಂಕಕಾರಿ ಭೌತಿಕ ಆಕ್ರಮಣಗಳು ನಡೆಯುತ್ತಿದ್ದು ಹಿಂದೂ ಸಂಸ್ಕೃತಿ, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಚೀನದಂತಹ ದೇಶಗಳಿಂದ ಆರ್ಥಿಕ ಆಕ್ರಮಣ, ಪಾಕಿಸ್ಥಾನದಿಂದ ಗಡಿಯಲ್ಲಿನ ಕಿರುಕುಳಗಳು ದೇಶಕ್ಕೆ ದೊಡ್ಡ ಸವಾಲಾಗಿದ್ದು ಜನತೆ ಜಾಗರೂಕರಾಗಿ ತಕ್ಕ ಉತ್ತರ ನೀಡಿ ಸ್ಪಂದಿಸುವ ಕಾಲಘಟ್ಟ ಇದಾಗಿದೆ ಎಂದರು. ಜಿÇÉಾಧ್ಯಕ್ಷ ಮಟ್ಟಾರು ರತ್ನಾಕರ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ನಗರಾಧ್ಯಕ್ಷ ಪ್ರಭಾಕರ್‌ ಕೆ., ಪ್ರ. ಕಾರ್ಯಕದರ್ಶಿ ಜಗದೀಶ್‌ ಆಚಾರ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆé ರಜನಿ ಹೆಬ್ಟಾರ್‌, ಪ್ರ. ಕಾರ್ಯದರ್ಶಿ ದಯಾಶಿನಿ, ತಾ. ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿ. ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ನಗರಸಭಾ ಸದಸ್ಯೆ ರಶ್ಮಿತಾ ಬಾಲಕೃಷ್ಣ , ನಾಯಕಿಯರಾದ ವೀಣಾ ಶೆಟ್ಟಿ, ಸಂಧ್ಯಾ ರಮೇಶ್‌, ಭಾರತಿ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.