ರಾಜ್ಯಮಟ್ಟದ ಕ್ರಿಕೆಟ್ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ನಿಧನ
Team Udayavani, Jan 8, 2023, 9:29 PM IST
ಹೆಬ್ರಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರ ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29)ಬ್ರೈನ್ ಟ್ಯೂಮರ್ ನಿಂದ ಜ.8ರಂದು ನಿಧನ ಹೊಂದಿದರು.
ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ಕ್ರಿಕೆಟ್ ಆಟವನ್ನು ಆರಂಭಿಸಿದ ರಕ್ಷಿತ್ ಶೆಟ್ಟಿ ವಿವಿಧ ತಂಡಗಳಲ್ಲಿ ಜಿಲ್ಲಾಮಟ್ಟದ ಪಂದ್ಯಗಳಲ್ಲಿ ಆಟವಾಡಿ ಉತ್ತಮ ಕ್ರಿಕೆಟಿಗ ನಾಗಿ ಹೊರಹೊಮ್ಮಿದ್ದರು.
ಎಸ್.ಝಡ್.ಸಿ.ಸಿ ಮತ್ತು ಎಮ್.ಬಿ.ಸಿ.ಸಿ ತಂಡಗಳ ಪರವಾಗಿ ತನ್ನ ಆಕರ್ಷಕ ಶೈಲಿಯ ಬೌಲಿಂಗ್ ನಿಂದ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದರು.
ಇದನ್ನೂ ಓದಿ: ಸಿದ್ದಾಪುರ: ವ್ಯಕ್ತಿಗೆ ಕೋಳಿ ಕತ್ತಿಯಿಂದ ಇರಿತ, ದೂರು… ಪ್ರತಿದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ