![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
New delhi; ಬಿಲಿಯನೇರ್ ಫಾರ್ಮರ್ ಪ್ರಶಸ್ತಿ ಸ್ವೀಕರಿಸಿದ ತೆಕ್ಕಟ್ಟೆಯ ರಮೇಶ್ ನಾಯಕ್
Team Udayavani, Dec 7, 2023, 4:05 PM IST
![ಬಿಲಿಯನೇರ್ ಫಾರ್ಮರ್ ಪ್ರಶಸ್ತಿ ಸ್ವೀಕರಿಸಿದ ತೆಕ್ಕಟ್ಟೆಯ ರಮೇಶ್ ನಾಯಕ್](https://www.udayavani.com/wp-content/uploads/2023/12/farmer-1-620x342.jpg)
ತೆಕ್ಕಟ್ಟೆ: ವ್ಯವಸಾಯ ಮತ್ತು ವ್ಯವಸಾಯ ಆಧಾರಿತ ಉದ್ಯಮವನ್ನು ಮಾಡಿ ಮಿಲಿಯನ್ ಹಾಗೂ ಬಿಲಿಯನ್ ವಹಿವಾಟು ಹೊಂದಿದ ರೈತರನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ಮಿಲಿಯನೇರ್ ಫಾರ್ಮರ್ ಆಫ್ ಇಂಡಿಯಾ ಎಂಬ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ತೆಕ್ಕಟ್ಟೆಯ ಪ್ರತಿಪರ ರೈತ ಟಿ. ರಮೇಶ್ ನಾಯಕ್ ಇವರು ಬಿಲಿಯನೇರ್ ಫಾರ್ಮರ್ ಎಂಬ ಪ್ರಶಸ್ತಿ ಸ್ವೀಕರಿಸಿದರು.
ಗುಜರಾತ್ ರಾಜ್ಯದ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ರಮೇಶ್ ನಾಯಕ್ ಅವರಿಗೆ ದೆಹಲಿಯ ಮೇಳ ಗ್ರೌಂಡ್ ಐಎಆರ್ ಐನಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಚಾರ್ಯ ದೇವವ್ರತ್ ಅವರು, ಕೃಷಿ ಎಂದರೆ ಕೇವಲವಾಗಿ ಕಾಣುವ ಈ ದಿನಗಳಲ್ಲಿ ದೇಶದಾದ್ಯಂತ ಇರುವ ಲಕ್ಷ ಕೋಟಿಗಳಲ್ಲಿ ಕೃಷಿ ಸಂಬಂಧಿತ ವ್ಯವಸಾಯ ನಡೆಸುವವರನ್ನು ಗುರುತಿಸುವುದರಿಂದ ಇತರ ಕೃಷಿಕರಿಗೆ ಹುಮ್ಮಸ್ಸು ಬರುತ್ತದೆ. ಮತ್ತು ಕೃಷಿಕರು ಈ ರೀತಿಯ ಗೌರವವನ್ನು ಪಡೆಯಲು ನಿಜವಾಗಿಯೂ ಅರ್ಹರು ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.