“ರಂಜನಿ ಸಂಗೀತ ಎಳೆ ವಯಸ್ಸಿನಲ್ಲಿ ಹೃದಯ ತಟ್ಟುವಂತಿತ್ತು’


Team Udayavani, Sep 12, 2019, 5:47 AM IST

SALMATHAJ

ಉಡುಪಿ: ಸಂಗೀತದಲ್ಲಿ ಪ್ರೌಢಸಾಧನೆಯನ್ನು ಕಿರಿಯ ವಯಸ್ಸಿ ನಲ್ಲಿಯೇ ಸಾಧಿಸಿದ್ದ ರಂಜನಿಯ ಆತ್ಮ ಹಿರಿದಾದುದು (ಸೌಲ್‌ ಈಸ್‌ ಓಲ್ಡ್‌) ಎಂದು ರಂಜನಿಯ ಸಹಪಾಠಿ, ಮಣಿಪಾಲ ಎಂಐಟಿ ಸಹಪ್ರಾಧ್ಯಾಪಕಿ ಡಾ| ಸಲ್ಮಾತಾಜ್‌ ವಿಶ್ಲೇಷಿಸಿದರು.

ಅವರು ಮಂಗಳವಾರ ರಂಜನಿ ಮೆಮೋರಿಯಲ್‌ ಟ್ರಸ್ಟ್‌ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ರಂಜನಿ ಸಂಸ್ಮರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಸ್ಮರಣ ಭಾಷಣ ಮಾಡಿದರು.

ಪ್ರೊ| ಅರವಿಂದ ಹೆಬ್ಟಾರ್‌ ಅವರು ತನಗೂ ಶಿಕ್ಷಕರಾಗಿದ್ದರು. ಅವರ ಮನೆಯಲ್ಲಿ ಹೆಬ್ಟಾರ್‌ ಪುತ್ರಿ ರಂಜನಿಯ ಪರಿಚಯವಾಯಿತು. ಯಾವುದೇ ವಿಷಯದ ಉಚ್ಚ ಮಟ್ಟದ ಜ್ಞಾನ ಬರಬೇಕಾದರೆ ಅದರ ಹಿನ್ನೆಲೆ ಅರಿತಿರಬೇಕು. ಸಂಗೀತದ ಕುರಿತಂತೆ ಹೆಬ್ಟಾರ್‌ ಮತ್ತು ರಂಜನಿ ತನಗೆ ಸೂಕ್ತ ಮಾರ್ಗದರ್ಶನ ಮಾಡಿದರು. ಹೆಬ್ಟಾರ್‌ ಅವರು ವಿಜ್ಞಾನದ ಶಿಕ್ಷಕರಾಗಿದ್ದರೂ ಬದುಕಿನ ಶೈಲಿಯ ಶಿಕ್ಷಕರಾಗಿದ್ದರು. ಅವರು ಪ್ರಾಯೋಗಿಕ ಹಂತದಲ್ಲಿ ಪ್ರಯೋಗಶೀಲರಾಗಿಯೂ, ದೈವಿಕ ಸಂದರ್ಭದಲ್ಲಿ ದೈವಿಕತೆಯನ್ನೂ ನಡೆದು ತೋರಿಸುತ್ತಿದ್ದರು ಎಂದರು.

ರಂಜನಿ ಸಂಗೀತದಲ್ಲಿ ಭಿನ್ನವಾಗಿ ಕಾಣುತ್ತಿದ್ದಳು. ನಾನು ಸ್ವಲ್ಪ ದೊಡ್ಡವಳಾದರೂ ಆಕೆ ನನಗೆ ಸಂಗೀತದಲ್ಲಿ ಗುರುವೆನಿಸಿದ್ದಳು. ಸಂಗೀತದಲ್ಲಿ ಪ್ರೌಢಿಮೆ ತನಗೆ ಇಲ್ಲವಾದರೂ ಕೇಳುವ ಜ್ಞಾನವಿದೆ. ಆಕೆಯ ಸಂಗೀತ ಎಳೆ ವಯಸ್ಸಿನಲ್ಲಿಯೇ ಹೃದಯವನ್ನು ತಟ್ಟುವಂತಿತ್ತು. ರಂಜನಿ ಎಂಬ ಕಲ್ಪನೆಯನ್ನು (ಕಾನ್ಸೆಪ್ಟ್) ಜೀವಂತವಾಗಿರಿಸಬೇಕು ಎಂದು ಡಾ| ಸಲ್ಮಾತಾಜ್‌ ಹೇಳಿದರು.

ಅಭ್ಯಾಗತರಾಗಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಜಿ.ವಿಜಯ್‌, ಮಣಿಪಾಲ ಎಂಐಟಿ ಜಂಟಿ ನಿರ್ದೇಶಕ ಡಾ|ಬಿ.ಎಚ್‌.ವಿ.ಪೈ ಆಗಮಿಸಿದ್ದರು. ಟ್ರಸ್ಟ್‌ ಮುಖ್ಯಸ್ಥರಾದ ಪ್ರೊ| ಅರವಿಂದ ಹೆಬ್ಟಾರ್‌, ವಸಂತಲಕ್ಷ್ಮೀ ಹೆಬ್ಟಾರ್‌ ಉಪಸ್ಥಿತರಿದ್ದರು. ಶ್ರೀಮತಿ ದೇವಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.