ಮಣಿಪಾಲ: ಅಪರೂಪದ ಫ್ಲೈಯಿಂಗ್‌ ಸ್ನೇಕ್‌ ಪತ್ತೆ


Team Udayavani, Jan 25, 2023, 12:49 PM IST

ಮಣಿಪಾಲ: ಅಪರೂಪದ ಫ್ಲೈಯಿಂಗ್‌ ಸ್ನೇಕ್‌ ಪತ್ತೆ

ಮಣಿಪಾಲ: ಪರ್ಕಳ ಮಾರುಕಟ್ಟೆ ಸಮೀಪ ಕರಾವಳಿಯಲ್ಲಿ ಅಪರೂಪವಾಗಿ ಕಂಡುಬರುವ ಫ್ಲೈಯಿಂಗ್‌ ಸ್ನೇಕ್‌ (ಹಾರುವ ಹಾವು) ಪತ್ತೆಯಾಗಿದೆ. ಇಲ್ಲಿನ ಮರದಿಂದ ತಟ್ಟನೆ ಹಾರಿದ ಹಾವು ಎಲ್ಲರ ಗಮನ ಸೆಳೆದಿದೆ.

ಕಪ್ಪು, ಕೆಂಪು, ಬಿಳಿ ಬಣ್ಣದಿಂದ ಕೂಡಿದ ಈ ಹಾವು ಕಂಡು ಸ್ಥಳೀಯರು ಭಯಭೀತರಾಗಿದ್ದರು. ಉರಗ ತಜ್ಞ ಗುರುರಾಜ್‌ ಸನಿಲ್‌ ಅವರು  ಹಾವಿನ ಬಗ್ಗೆ ಮಾಹಿತಿ ನೀಡಿ ಇದು ಪಶ್ಚಿಮಘಟ್ಟ ಮಲೆನಾಡು ಭಾಗದಲ್ಲಿ ಹೆಚ್ಚು ಕಂಡುಬರುತ್ತದೆ. ಕರಾವಳಿಯಲ್ಲಿ ತೀರ ಅಪರೂಪವಾಗಿದೆ. ಇದರ ರೂಪ ಕಂಡು ಕೆಲವರು ಭಯದಿಂದ ಇದನ್ನು ಸಾಯಿಸಿದ ಘಟನೆಗಳು ನಡೆದಿದೆ. ಇದು ವಿಷ ರಹಿತ ಹಾವು. ಮರದಲ್ಲೆ ಹುಟ್ಟಿ, ಮರದಲ್ಲೆ ಜೀವಿಸಿ, ಮರದಲ್ಲಿರುವ ಕ್ರಿಮಿ, ಕೀಟ, ಪಕ್ಷಿಗಳ ಮೊಟ್ಟೆಗಳನ್ನು ತಿಂದು ಈ ಹಾವು ಜೀವಿಸುತ್ತದೆ. ಇದಕ್ಕೆ ತುಳು ಭಾಷೆಯಲ್ಲಿ ಪುಲ್ಲಿ ಪುತ್ರ ಎಂದು ಕರೆಯಲಾಗುತ್ತದೆ ಎಂದರು.

ಗುರುರಾಜ್‌ ಅವರ ಸಲಹೆ ಮೇರೆಗೆ ಸ್ಥಳೀಯರಾದ ಹರೀಶ್‌ ಮಡಿವಾಳ, ಸದಾಶಿವ ಮಡಿವಾಳ. ಶಿವರಾಂ ಪೂಜಾರಿ, ಜಯಂತ್‌, ಗಣೇಶ್‌ರಾಜ್‌ ಸರಳೇಬೆಟ್ಟು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು