
ಮಣಿಪಾಲ: ಅಪರೂಪದ ಫ್ಲೈಯಿಂಗ್ ಸ್ನೇಕ್ ಪತ್ತೆ
Team Udayavani, Jan 25, 2023, 12:49 PM IST

ಮಣಿಪಾಲ: ಪರ್ಕಳ ಮಾರುಕಟ್ಟೆ ಸಮೀಪ ಕರಾವಳಿಯಲ್ಲಿ ಅಪರೂಪವಾಗಿ ಕಂಡುಬರುವ ಫ್ಲೈಯಿಂಗ್ ಸ್ನೇಕ್ (ಹಾರುವ ಹಾವು) ಪತ್ತೆಯಾಗಿದೆ. ಇಲ್ಲಿನ ಮರದಿಂದ ತಟ್ಟನೆ ಹಾರಿದ ಹಾವು ಎಲ್ಲರ ಗಮನ ಸೆಳೆದಿದೆ.
ಕಪ್ಪು, ಕೆಂಪು, ಬಿಳಿ ಬಣ್ಣದಿಂದ ಕೂಡಿದ ಈ ಹಾವು ಕಂಡು ಸ್ಥಳೀಯರು ಭಯಭೀತರಾಗಿದ್ದರು. ಉರಗ ತಜ್ಞ ಗುರುರಾಜ್ ಸನಿಲ್ ಅವರು ಹಾವಿನ ಬಗ್ಗೆ ಮಾಹಿತಿ ನೀಡಿ ಇದು ಪಶ್ಚಿಮಘಟ್ಟ ಮಲೆನಾಡು ಭಾಗದಲ್ಲಿ ಹೆಚ್ಚು ಕಂಡುಬರುತ್ತದೆ. ಕರಾವಳಿಯಲ್ಲಿ ತೀರ ಅಪರೂಪವಾಗಿದೆ. ಇದರ ರೂಪ ಕಂಡು ಕೆಲವರು ಭಯದಿಂದ ಇದನ್ನು ಸಾಯಿಸಿದ ಘಟನೆಗಳು ನಡೆದಿದೆ. ಇದು ವಿಷ ರಹಿತ ಹಾವು. ಮರದಲ್ಲೆ ಹುಟ್ಟಿ, ಮರದಲ್ಲೆ ಜೀವಿಸಿ, ಮರದಲ್ಲಿರುವ ಕ್ರಿಮಿ, ಕೀಟ, ಪಕ್ಷಿಗಳ ಮೊಟ್ಟೆಗಳನ್ನು ತಿಂದು ಈ ಹಾವು ಜೀವಿಸುತ್ತದೆ. ಇದಕ್ಕೆ ತುಳು ಭಾಷೆಯಲ್ಲಿ ಪುಲ್ಲಿ ಪುತ್ರ ಎಂದು ಕರೆಯಲಾಗುತ್ತದೆ ಎಂದರು.
ಗುರುರಾಜ್ ಅವರ ಸಲಹೆ ಮೇರೆಗೆ ಸ್ಥಳೀಯರಾದ ಹರೀಶ್ ಮಡಿವಾಳ, ಸದಾಶಿವ ಮಡಿವಾಳ. ಶಿವರಾಂ ಪೂಜಾರಿ, ಜಯಂತ್, ಗಣೇಶ್ರಾಜ್ ಸರಳೇಬೆಟ್ಟು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ: ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು