ಉಡುಪಿ: ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್ ಕಾರ್ಡ್ದಾರರಿಗೆ ವಿತರಣೆ
Team Udayavani, Mar 16, 2023, 7:47 AM IST
ಉಡುಪಿ: ಎಪಿಎಲ್ ಕಾರ್ಡ್ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ