ರಾ.ಹೆ. 66ರಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ: ನಾಲ್ಕು ವಾಹನಗಳು ಪೊಲೀಸ್‌ ವಶಕ್ಕೆ !

ಚಾಲಕರ ವಿರುದ್ಧ ಕೇಸ್‌

Team Udayavani, May 25, 2023, 7:15 AM IST

ರಾ.ಹೆ. 66ರಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ: ನಾಲ್ಕು ವಾಹನಗಳು ಪೊಲೀಸ್‌ ವಶಕ್ಕೆ !

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಿಂದ ಮೂಳೂರುವರೆಗಿನ ರಸ್ತೆಯಲ್ಲಿ ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ನಾಲ್ಕು ವಾಹನಗಳು ಮತ್ತು ಚಾಲಕರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆದ್ದಾರಿಯಲ್ಲಿ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕರಾದ ಉದ್ಯಾವರ ಗುಡ್ಡೆಯಂಗಡಿ ನಿವಾಸಿ ಅಯಾನ್‌ (24) ಕುಂಜಿಬೆಟ್ಟು ನಿವಾಸಿ ಮಿಶಾಲುದೀªನ್‌ (23), ಉಡುಪಿ ಹೈಕಾ ಬಿಲ್ಡಿಂಗ್‌ ನಿವಾಸಿ ಶಾನೂನ್‌ ಡಿ. ಸೋಜ (25), ಕೋಡಂಕೂರು ವಿವೇಕ್‌ (23) ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಹೀಂದ್ರಾ ಜೀಪು, ಕಪ್ಪು ಬಣ್ಣದ ಕ್ರೇಟಾ ಕಾರು, ಬಿಳಿ ಬಣ್ಣದ ಫಾರ್ಚುನರ್‌ ಕಾರು, ಬಿಳಿ ಬಣ್ಣದ ಸ್ವಿಫ್ಟ್‌ ಕಾರುಗಳನ್ನು ಚಾಲಕರು ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದಿದ್ದು ಬಳಿಕ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಬಗ್ಗೆ ಸಾರ್ವಜನಿಕರು ಕಾಪು ಎಸ್ಸೆ$ç ಸುಮಾ ಬಿ. ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವಿಡಿಯೋ ಮತ್ತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಹಾಕೈ ಅಕ್ಷಯ್‌ ಮಚೀcಂದ್ರ ಅವರ ಮಾರ್ಗದರ್ಶನದಲ್ಲಿ ಕಾಯಾಚರಣೆಗಿಳಿದ ಕಾಪು ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪರಿಶೀಲಿಸಿದ್ದು ವಿಡಿಯೋದಲ್ಲಿನ ಸ್ಥಳವು ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ಕಟಪಾಡಿ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದವರೆಗಿನ ಉಡುಪಿ – ಮಂಗಳೂರು ರಸ್ತೆ ಎಂದು ಗುರುತಿಸಿದ್ದಾರೆ. ಅಪಾಯಕಾರಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಾಹನಗಳನ್ನು ವಶಕ್ಕೆ ತೆಗೆದುಕೊಂಡು, ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.