ಉದಯವಾಣಿ ವಿಶೇಷ : ತಿಂಗಳಲ್ಲಿ ಹಿರಿಯಡಕ ಜೈಲಿಗೆ ಕೈದಿಗಳು ವಾಪಸ್‌


Team Udayavani, Jul 5, 2018, 3:30 AM IST

sub-jail-4-7.jpg

ಉಡುಪಿ: ಹಿರಿಯಡಕದಲ್ಲಿರುವ ಜಿಲ್ಲಾ ಕಾರಾಗೃಹದ ದುರಸ್ತಿ ಕಾಮಗಾರಿ ಮುಗಿಯುತ್ತ ಬಂದಿದ್ದು, ಕಾರವಾರ ಜೈಲಿಗೆ ಸ್ಥಳಾಂತರಗೊಂಡಿದ್ದ ಕೈದಿಗಳು ಸದ್ಯದಲ್ಲೇ ಮರಳಲಿದ್ದಾರೆ. ಪೊಲೀಸ್‌ ಗೃಹ ನಿಗಮ ನಿರ್ಮಿಸಿದ ಈ ಕಟ್ಟಡ ಉದ್ಘಾಟನೆಗೊಂಡು ಹತ್ತೇ ವರ್ಷಗಳಲ್ಲಿ ಸೋರುವ ಸ್ಥಿತಿಗೆ ತಲುಪಿತ್ತು. ಈಗ ಲೋಕೋಪಯೋಗಿ ಇಲಾಖೆ ಸುಪರ್ದಿಯಲ್ಲಿ ದುರಸ್ತಿ ಮಾಡಲಾಗುತ್ತಿದೆ. ಮೇಲ್ಭಾಗದಲ್ಲಿ ತಗಡಿನ ಮಾಡು ರಚಿಸಲಾಗಿದೆ.

2009ರಲ್ಲಿ 1.86 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹವನ್ನು ನಿರ್ಮಿಸ ಲಾಗಿತ್ತು. ಈಗ 65 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಲಾಗುತ್ತಿದೆ. ಇದರಲ್ಲಿ 10 ಲಕ್ಷ ರೂ. ವಿದ್ಯುದೀಕರಣಕ್ಕಾಗಿ ಮೀಸಲು. ಸ್ನಾನ ಗೃಹಗಳಿಗೆ ಹೊಸ ಟೈಲ್ಸ್‌ ಹಾಕಲಾಗಿದೆ. ಪ್ಲಂಬಿಂಗ್‌, ನೀರು ಪೂರೈಕೆ, ಶೌಚಾಲಯ, ಅಡುಗೆ ಕೋಣೆ, ಸುಣ್ಣಬಣ್ಣ, ಕುಸಿದ ಗೋಡೆಯ ದುರಸ್ತಿ ಮಾಡಲಾಗಿದೆ. ಇದೆಲ್ಲವೂ ಸಂಪೂರ್ಣ ಹಾಳಾಗಿತ್ತು. ಶೌಚಾಲಯಗಳ ಗೋಡೆಗಳನ್ನು ಸುರಕ್ಷೆ ದೃಷ್ಟಿಯಿಂದ ಅರ್ಧ ತೆಗೆದು ಹಾಕಲಾಗಿದೆ. ಒಳಗಿನಿಂದ ಹೊರಹೋಗುವ ತ್ಯಾಜ್ಯ ನೀರು ಹರಿದು ಹೋಗಲು ಸುಸಜ್ಜಿತ ವ್ಯವಸ್ಥೆ ಕಲ್ಪಿಸಲಾಗಿದೆ.

ಹೊಸ ಕಟ್ಟಡಗಳು
ಮುಖ್ಯ ಕಟ್ಟಡದ ಹೊರಭಾಗ ಸಂದರ್ಶಕರಿಗೆ ಕೊಠಡಿ ಮತ್ತು ವಾಹನಗಳನ್ನು ನಿಲ್ಲಿಸಲು ಕಟ್ಟಡ ನಿರ್ಮಿಸಲಾಗುತ್ತಿದೆ. ಇದನ್ನು ಪ್ರತ್ಯೇಕ 20 ಲ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇವೆರಡೂ ಕಟ್ಟಡಗಳ ಒಟ್ಟು ವಿಸ್ತೀರ್ಣ 36 ಚ.ಮೀ. (388 ಚ.ಅಡಿ) ವಾಹನ ನಿಲುಗಡೆ ಕಟ್ಟಡಕ್ಕೆ ಶೀಟುಗಳನ್ನು, ಸಂದರ್ಶಕರ ಕೊಠಡಿಗೆ ಸ್ಲ್ಯಾಬ್‌ ಹಾಕಲಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಬಿಟ್ಟುಕೊಡುವ ಸಾಧ್ಯತೆ ಇದೆ. ಈಗಾಗಲೇ ಇದ್ದ ಸೌರ ವಿದ್ಯುತ್‌ ಪಾನೆಲ್‌ ಮೇಲೆ ಈಗ ತಗಡಿನ ರೂಫ್ಟಾಪ್‌ ನಿರ್ಮಿಸಿರುವ ಕಾರಣ ಪಾನೆಲ್‌ ನ್ನು ಕಟ್ಟಡದ ಹೊರಭಾಗದಲ್ಲಿ ಜೋಡಿಸಲಾಗುತ್ತದೆ. ಕಾರಾಗೃಹದ ಒಟ್ಟು ವಿಸ್ತೀರ್ಣ 15 ಎಕ್ರೆ. ಇದರಲ್ಲಿ ನಾಲ್ಕು ಎಕ್ರೆ ಜಾಗದಲ್ಲಿ ಜೈಲು ನಿರ್ಮಿಸಿ 2009ರಲ್ಲಿ ಉದ್ಘಾಟಿಸಲಾಗಿತ್ತು.

ನಮ್ಮ ಎಲ್ಲ ಕೆಲಸಗಳು ಮುಗಿಯುತ್ತ ಬಂದಿದೆ. ಜುಲೈ ಕೊನೆಯೊಳಗೆ ಬಿಟ್ಟುಕೊಡಲಿದ್ದೇವೆ. 
– ಸೋಮನಾಥ, ಕಿ. ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಉಡುಪಿ ಉಪವಿಭಾಗ.

ಲೋಕೋಪಯೋಗಿ ಇಲಾಖೆ ಬಿಟ್ಟುಕೊಟ್ಟ ಒಂದೇ ವಾರದಲ್ಲಿ ಜೈಲುವಾಸಿಗಳನ್ನು ಸ್ಥಳಾಂತರಿಸುತ್ತೇವೆ. ಜನವರಿಯಲ್ಲಿ 91 ಕೈದಿಗಳನ್ನು ಕಾರವಾರ ಜೈಲಿಗೆ ಸ್ಥಳಾಂತರಿಸಿದ್ದೆವು. ಕೆಲವರು ಬಿಡುಗಡೆ ಹೊಂದಿದ್ದಾರೆ. ಇನ್ನು ಕೆಲವರು ಸೇರಿದ್ದಾರೆ. 75 ಕೈದಿಗಳು ಸ್ಥಳಾಂತರವಾಗಬಹುದು. 
– ಈರಣ್ಣ, ಜೈಲು ಅಧೀಕ್ಷಕರು, ಕಾರವಾರ ಮತ್ತು ಉಡುಪಿ ಕಾರಾಗೃಹ

— ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.