

Team Udayavani, Sep 20, 2020, 4:39 PM IST
ಉಡುಪಿ: ಭಾರಿ ಮಳೆಯಿಂದಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನ ಬಂಕೇರ್ಕಟ್ಟ ಆಚಾರಿಗುಂಡಿ ಪ್ರದೇಶಗಳ ಹಲವಾರು ಮನೆಯೊಳಗೆ ರಾತೋರಾತ್ರಿ ಮಳೆ ನೀರು ನುಗ್ಗಿದ್ದು, ನೆರವು ಕಾರ್ಯಾಚರಣೆಗೆ ಸ್ಥಳೀಯ ಯುವಕರು ನೆರವಾದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಕಾರದೊಂದಿಗೆ ನೆರೆಯಲ್ಲಿ ಸಿಲುಕಿಕೊಂಡಿದ್ದ ನೂರಾರು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಯುವಕರು ಸ್ಥಳಾಂತರಿಸಿದರು.
ಇದನ್ನೂ ಓದಿ: ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?
ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಇದರ ಶ್ರೀ ನಾರಾಯಣಗುರು ಸಮುದಾಯ ಭವನ ಹಾಗೂ ಬಂಕೇರ್ಕಟ್ಟ ಪರಿಸರದ ಮನೆಗಳಲ್ಲಿ ತಾತ್ಕಾಲಿಕ ತಂಗುವ ವ್ಯವಸ್ಥೆ ಮಾಡಲಾಗಿದೆ.
Ad
Kasaragod: ಸಾರ್ವತ್ರಿಕ ಮುಷ್ಕರ: ಬಸ್ ಕೊರತೆ
ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ
Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು
ಭಾರತ-ಪಾಕ್ ಯುದ್ಧ ನಿಲ್ಸಿದ್ದು ಟ್ರಂಪ್: ಅಮೆರಿಕ ವಿದೇಶಾಂಗ ಸಚಿವ
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
You seem to have an Ad Blocker on.
To continue reading, please turn it off or whitelist Udayavani.