ಅಂಬಲಪಾಡಿ ಗ್ರಾಮಾಂತರ ಪ್ರದೇಶದಲ್ಲಿ ನೆರೆ ಹಾವಳಿ: ಯುವಕರಿಂದ ಸುರಕ್ಷಾ ಕ್ರಮ
Team Udayavani, Sep 20, 2020, 4:39 PM IST
ಉಡುಪಿ: ಭಾರಿ ಮಳೆಯಿಂದಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನ ಬಂಕೇರ್ಕಟ್ಟ ಆಚಾರಿಗುಂಡಿ ಪ್ರದೇಶಗಳ ಹಲವಾರು ಮನೆಯೊಳಗೆ ರಾತೋರಾತ್ರಿ ಮಳೆ ನೀರು ನುಗ್ಗಿದ್ದು, ನೆರವು ಕಾರ್ಯಾಚರಣೆಗೆ ಸ್ಥಳೀಯ ಯುವಕರು ನೆರವಾದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಕಾರದೊಂದಿಗೆ ನೆರೆಯಲ್ಲಿ ಸಿಲುಕಿಕೊಂಡಿದ್ದ ನೂರಾರು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಯುವಕರು ಸ್ಥಳಾಂತರಿಸಿದರು.
ಇದನ್ನೂ ಓದಿ: ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?
ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಇದರ ಶ್ರೀ ನಾರಾಯಣಗುರು ಸಮುದಾಯ ಭವನ ಹಾಗೂ ಬಂಕೇರ್ಕಟ್ಟ ಪರಿಸರದ ಮನೆಗಳಲ್ಲಿ ತಾತ್ಕಾಲಿಕ ತಂಗುವ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ