ಮತ್ತೆ ಮೊಳಗಲಿದೆ ಕಂಬಳದ ಕಹಳೆ: ಕಂಬಳ ಕೂಟದ ಪರಿಷ್ಕೃತ ವೇಳಾಪಟ್ಟಿ ಪ್ರಕಟ


Team Udayavani, Jan 31, 2022, 1:05 PM IST

ಮತ್ತೆ ಮೊಳಗಲಿದೆ ಕಂಬಳದ ಕಹಳೆ: ಕಂಬಳ ಕೂಟದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮಣಿಪಾಲ: ಕೋವಿಡ್ ನಿಯಮಾವಳಿಗಳ ಕಾರಣದಿಂದ ಅಲ್ಪ ಕಾಲ ಸ್ಥಗಿತವಾಗಿದ್ದ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಸರ್ಕಾರ ಕೋವಿಡ್ ಕುರಿತ ನಿಯಮಗಳನ್ನು ಸಡಿಲಿಸಿದ ಕಾರಣದಿಂದ ಮತ್ತೆ ಕಂಬಳ ಕೂಟ ಆಯೋಜನೆಗೆ ಜಿಲ್ಲಾ ಕಂಬಳ ಸಮಿತಿ ಮುಂದಾಗಿದೆ.

ಇಂದು (ಜ.31) ನಡೆದ ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಫೆ.5ರಿಂದ ಬಾರಾಡಿ ಬೀಡು ಕಂಬಳದಿಂದ ಮತ್ತೆ ಚಾಲನೆ ಸಿಗಲಿದ್ದು, ಎ.16ರವರೆಗೆ ಈ ಋತುವಿನ ಕಂಬಳಗಳು ನಡೆಯಲಿದೆ.

ಇದನ್ನೂ ಓದಿ:ಕರಾವಳಿಯಲ್ಲಿ ಗರಿಗೆದರಿದ ಕಲಾ ಚಟುವಟಿಕೆ; ಕೋವಿಡ್‌ ವಿಧಿಸಲಾಗಿದ್ದ ನಿರ್ಬಂಧಗಳೆಲ್ಲ ತೆರವು

ಕಂಬಳ ಕೂಟ-2021-22: ಪರಿಷ್ಕೃತ ವೇಳಾಪಟ್ಟಿ

05-02-2022 ಶನಿವಾರ: ಬಾರಾಡಿ ಬೀಡು ಕಂಬುಲ

13-02-2022 ರವಿವಾರ: ಅಡ್ವೆ ನಂದಿಕೂರ್

19-02-2022 ಶನಿವಾರ: ವಾಮಂಜೂರು ಕಂಬುಲ

26-02-2022 ಶನಿವಾರ: ಐಕಳ ಬಾವ ಕಂಬುಲ

05-03-2022 ಶನಿವಾರ: ಪೈವಳಿಕೆ ಕಂಬುಲ

12-03-2022 ಶನಿವಾರ: ಕಟಪಾಡಿ ಕಂಬುಲ

19-03-2022 ಶನಿವಾರ: ಪುತ್ತೂರು ಕಂಬುಲ

26-03-2022 ಶನಿವಾರ: ಬಂಗ್ರಕೂಳೂರು, ಮಂಗಳೂರು ಕಂಬುಲ

2-04-2022: ಉಪ್ಪಿನಂಗಡಿ

9-04-2022: ಬಂಗಾಡಿ

16-04-2022: ವೇಣೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.