![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಕ್ಕಿ ಸಾಗಾಟದ ಲಾರಿ ಪಲ್ಟಿ ; ಸಂಚಾರ ಅಸ್ತವ್ಯಸ್ತ
Team Udayavani, Feb 16, 2017, 3:35 AM IST
![15-LOC-7.jpg](https://www.udayavani.com/wp-content/uploads/2017/02/15/15-LOC-7.jpg)
ಕಾಪು: ರಾ. ಹೆ. 66ರ ಉದ್ಯಾವರ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಅಕ್ಕಿ ಸಾಗಾಟದ ಲಾರಿ ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಬುಧಧಿವಾರ ಮುಂಜಾನೆ ಸಂವಿಸಿದೆ. ಮುಂಡಗೋಡಿನಿಂದ ಪುತ್ತೂರಿಗೆ ತೆರಳುತ್ತಿದ್ದ ಅಕ್ಕಿ ಸಾಗಾ ಟದ ಲಾರಿ ಹೆದ್ದಾರಿ ಡಿವೈಡರ್ ಮೇಲೇರಿ ಬಳಿಕ ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿತ್ತು. ಅಕ್ಕಿ ಮೂಟೆಗಳು ಹರಿದು ಹೆದ್ದಾರಿ ತುಂಬೆಲ್ಲಾ ಅಕ್ಕಿ ಚೆಲ್ಲಾಪಿಲ್ಲಿಯಾಗಿ ಹರಡಿತು.
ಕಟಪಾಡಿ ಹೊರಠಾಣಾ ಎಎಸ್ಐ ಪುರುಷೋತ್ತಮ್, ಹೆದ್ದಾರಿ ಗಸ್ತು ವಾಹನದ ಎಎಸ್ಐ ಶಿವ ಕುಮಾರ್ ಮತ್ತು ಸಿಬಂದಿ ಸ್ಥಳೀಯರ ಸಹಕಾರ ದೊಂದಿಗೆ ಅಕ್ಕಿ ಚೀಲ ಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸಂಚಾರ ಸುಗಮ ಗೊಳಿಸಿದರು. ಲಾರಿಯಲ್ಲಿದ್ದ ಚಾಲಕ ಮತ್ತು ಕೀನರ್ ಪ್ರಾಣಾಪಾಯದಿಂದ ಪಾರಾ ಗಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.