ಕಾರ್ಕಳಕ್ಕೆ ರಿಂಗ್‌ರೋಡ್‌: ಕೇಂದ್ರದ ಆರಂಭಿಕ ಒಪ್ಪಿಗೆ


Team Udayavani, Mar 20, 2018, 8:15 AM IST

Ring-Road.jpg

ಕಾರ್ಕಳ: ಕಾರ್ಕಳಕ್ಕೆ ರಿಂಗ್‌ ರೋಡ್‌ ನಿರ್ಮಿಸುವ ಉದ್ದೇಶದಿಂದ 100 ಕೋ.ರೂ.ಗಳ ಪ್ರಸ್ತಾವನೆ ಮಾಡಿ ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿತ್ತು. ಬಜೆಟ್‌ನಲ್ಲಿ ಅದಕ್ಕೆ ಆರಂಭಿಕ ಒಪ್ಪಿಗೆ ದೊರೆತಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಮಾ. 19ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೋಡು ರಸ್ತೆಯಿಂದ ಆರಂಭವಾಗಿ ಪೆರ್ವಾಜೆ ದೇವಸ್ಥಾನದ ರಸ್ತೆಗೆ ಸಂಪರ್ಕಿಸಿ, ಮುಂದುವರಿದು ಕೋಟಿಚೆನ್ನಯ ಥೀಂ ಪಾರ್ಕ್‌ನ ವೃತ್ತವಾಗಿ ಅನಂತರ ಅದನ್ನು ಮೀಯ್ನಾರು ರಸ್ತೆಗೆ ಸಂಪರ್ಕಿಸುವ 10 ಕಿ.ಮೀ.  ದ್ವಿಪದ ರಸ್ತೆಯಾಗಿ ನಿರ್ಮಾಣವಾಗಲಿದೆ. ನಗರದ ವಿಸ್ತರಣೆ,  ವಾಹನ ಸಂಚಾರ ಕಡಿಮೆಗೊಳಿಸುವ ದೃಷ್ಟಿಯಿಂದ ಈ ರಸ್ತೆ ಪ್ರವಾಸಿಗರಿಗೆ ತುಂಬಾ ಅನುಕೂಲವಾಗಲಿದೆ. ಭೂಸ್ವಾಧೀನದ ಪ್ರಕ್ರಿಯೆ  ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ. ಜತೆಗೆ ಕರಡು ನಕ್ಷೆ ಕೂಡ ಸಿದ್ದಪಡಿಸಲಾಗಿದೆ. ಕಾರ್ಕಳದ ಈಗಿರುವ ರಸ್ತೆ ದಟ್ಟಣೆ ಸರಿದೂಗಿಸಿ ಮತ್ತಷ್ಟು ಚೆನ್ನಾಗಿ ಮಾಡುವ ಉದ್ದೇಶದಿಂದ ಪ್ರಸ್ತಾವನೆ ಮಾಡಿ ಕೇಂದ್ರ ಸರಕಾರಕ್ಕೆ ಕೆಲವು ತಿಂಗಳ ಹಿಂದೆ ಕಳುಹಿಸಲಾಗಿತ್ತು ಎಂದರು. 

ಆನೆಕೆರೆ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಕಳೆದ 6 ತಿಂಗಳ ಹಿಂದೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಕೇಂದ್ರ ಸರಕಾರ ಈಗಾ ಗಲೇ ರಾಜ್ಯದ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದೆ.  ಕೇಂದ್ರದ ಭಾರತ ದರ್ಶನ ಯೋಜನೆಯಡಿಯಲ್ಲಿ  ಕೈಗೆತ್ತಿಕೊಳ್ಳ ಲಿದೆ. ಹೀಗಾಗಿ ಅಂದಾಜು ಪಟ್ಟಿ ತತ್‌ಕ್ಷಣ ಸಲ್ಲಿಸಬೇಕು ಎಂದು ಡಿ.ಸಿ.ಗೆ ಪತ್ರ ಬರೆಯ ಲಾಗಿದೆ. ಕಾರ್ಕಳದಲ್ಲಿ ಹೊಸ ಲೈಬ್ರೇರಿ ನಿರ್ಮಾಣಕ್ಕೆ 1 ಕೋ.ರೂ. ಬಿಡುಗಡೆಯಾ ಗಿದೆ. ಇ-ಲೈಬ್ರೇರಿ ಒಳಗೊಂಡ ಸುಸಜ್ಜಿತ ಲೈಬ್ರೆರಿಯ ಟೆಂಡರ್‌ ಪ್ರಕ್ರಿಯೆ  ಆರಂಭ ವಾಗಿದೆ. ಹೈಸ್ಕೂಲ್‌ನಿಂದ ಮೆಡಿಕಲ್‌ ವಿದ್ಯಾರ್ಥಿಗಳವರೆಗೂ ಎಲ್ಲ ರೀತಿಯ ಪುಸ್ತಕ, ಮಾಹಿತಿ ಒಳಗೊಂಡಿರಲಿದೆ ಎಂದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.