ಇರುವುದೊಂದೇ ರಸ್ತೆ : ಕಾಟಾಚಾರದ ತೇಪೆ


Team Udayavani, Jul 19, 2018, 1:46 PM IST

kundapur-road.png

ಕುಂದಾಪುರ: ಇರುವುದೊಂದೇ ರಾಷ್ಟ್ರೀಯ ಹೆದ್ದಾರಿ ರಸ್ತೆ. ಅದೂ ಸಂಚಾರಕ್ಕೆ ಅಯೋಗ್ಯವಾಗಿದೆ. ಗುತ್ತಿಗೆದಾರರು ಅಲ್ಲಲ್ಲಿ ತೇಪೆ ಕಾರ್ಯ ಮಾಡಿದ್ದು ಕಾಟಾಚಾರಕ್ಕೆ ಎಂಬಂತಾಗಿದೆ. ಕೆಲವು ಕಡೆ ಡಾಂಬರು ಹಾಕಿದ ಮರುದಿನವೇ ಕಿತ್ತು ಹೋಗಿದೆ.  ಇದು ಪನ್ವೇಲ್‌ – ಕನ್ಯಾಕುಮಾರಿ ಸಂಪರ್ಕಿಸುವ ಪ್ರಮುಖ ರಾ. ಹೆದ್ದಾರಿ. ಕಾರವಾರ, ಗೋವಾ, ಮುಂಬಯಿ, ಹುಬ್ಬಳ್ಳಿ ಮೊದಲಾದ ಪ್ರಮುಖ ಊರುಗಳಿಗೆ ಈ ರಸ್ತೆಯೇ ಪ್ರಮುಖ ಸಂಪರ್ಕ ರಸ್ತೆ. ಆದರೆ ವಾಹನಗಳ ಓಡಾಟಕ್ಕೆ ಮಾತ್ರ ಅಯೋಗ್ಯವಾಗಿದೆ. 

ಹೆದ್ದಾರಿ ಗುಂಡಿ
ಉಡುಪಿಯಿಂದ ಕುಂದಾಪುರದವರೆಗೆ ರಸ್ತೆ ಚತುಷ್ಪಥವಾಗಿದೆ. ವಾಹನಗಳ ಓಡಾಟಕ್ಕೂ ಯೋಗ್ಯವಾಗಿದೆ. ಕುಂದಾಪುರದ ಹಂಗಳೂರಿಗೆ ದ್ವಿಪಥ ರಸ್ತೆ ಕೊನೆಯಾಗುತ್ತದೆ. ಅನಂತರ ಆರಂಭವಾಗುವುದೇ ಯಮಯಾತನೆ. ಕುಂದಾಪುರ, ಬೈಂದೂರು, ಶಿರೂರು, ಭಟ್ಕಳವರೆಗೂ ಈ ರಸ್ತೆ ತೀರಾ ಹದಗೆಟ್ಟಿದೆ. ನಿತ್ಯ ಓಡಾಡುವ ವಾಹನಗಳು, ಬಸ್‌ಗಳಿಗೆ ಇಷ್ಟು ದಾರಿ ಸವೆಸುವುದೇ ದೊಡ್ಡ ಸಮಸ್ಯೆಯಾಗಿದೆ. ಪ್ರಯಾಣಿಕರಿಗೂ ನರಕ ದರ್ಶನ.

ಒಂದೆ ಮಳೆಗೆ ಗುಂಡಿ
ಸಹಾಯಕ ಕಮಿಷನರ್‌ ಆದೇಶದ ಮೇರೆಗೆ ಪೇಟೆಯಲ್ಲಿ ಮುಖ್ಯ ರಸ್ತೆಗೆ ತೇಪೆ ಹಾಕಲಾಗಿತ್ತು. ಆದರೆ ತೇಪೆ ಕಾರ್ಯ ಕಾಟಾಚಾರಕ್ಕೆ ನಡೆಸಲಾಗಿದೆ ಎನ್ನುವುದು ಒಂದೇ ಮಳೆಯಲ್ಲಿ ಬಟಾ ಬಯಲಾಗಿದೆ. ಬಸೂರು ಮೂರುಕೈವರೆಗೆ ಮಾರ್ಗ ಹಾಳಾಗಿದ್ದರೂ ತೇಪೆ ಕಾರ್ಯ ನಡೆದೇ ಇಲ್ಲ. ಸಹಾಯಕ ಕಮಿಷನರ್‌ ಅವರ ಆದೇಶಕ್ಕೆ ಬೆಲೆ ಇಲ್ಲದಂತಾಗಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.