ಹದಗೆಟ್ಟ ಹಾಲಾಡಿ ರಾಜ್ಯ ಹೆದ್ದಾರಿ: ವಾಹನ ಸವಾರರಿಗೆ ಸಂಕಷ್ಟ


Team Udayavani, Jun 30, 2018, 6:00 AM IST

2706kdpp1.jpg

ಹಾಲಾಡಿ: ಕೋಟೇಶ್ವರ – ಶಿವಮೊಗ್ಗ ರಾಜ್ಯ ಹೆದ್ದಾರಿಯ ಹಾಲಾಡಿ ಸಮೀಪದ ಕಕ್ಕುಂಜೆ ಕ್ರಾಸ್‌ ಬಳಿಯ ರಸ್ತೆಯಲ್ಲಿ ಹೊಂಡ – ಗುಂಡಿಗಳಿಂದಾಗಿ ವಾಹ ಸಂಚರಿಸುವುದೇ ಕಷ್ಟವಾಗಿದೆ. ಸಂಚಾರ ದಟ್ಟಣೆ ಸಮಯದಲ್ಲಿ ನಿರಂತರವಾಗಿ ಟ್ರಾಫಿಕ್‌ ಜಾಂ ಉಂಟಾಗುತ್ತಿದೆ. 

ಕಕ್ಕುಂಜೆ ಕ್ರಾಸ್‌ ಬಳಿಯಿಂದ ಹಾಲಾಡಿ ಪೇಟೆಗಿಂತ ಸ್ವಲ್ಪ ಹಿಂದಿನವರೆಗೆ ಅನೇಕ ಕಡೆಗಳಲ್ಲಿ ಹೊಂಡ – ಗುಂಡಿಗಳು
ಬಿದ್ದಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚರಿಸುವುದೇ ವಾಹನ ಸವಾರರಿಗೆ ಸವಾಲಾಗಿದೆ. 

ಎಪ್ರಿಲ್‌ ಹಾಕಿದ ತೇಪೆ
ಈ ರಾಜ್ಯ ಹೆದ್ದಾರಿಯ ಅನೇಕ ಕಡೆಗಳಲ್ಲಿ ಹೊಂಡ- ಗುಂಡಿಗಳಿಗೆ ಕಳೆದ ಎಪ್ರಿಲ್‌ ತಿಂಗಳಲ್ಲಿ ತೇಪೆ ಹಾಕುವ ಮೂಲಕ ಗುಂಡಿಗಳನ್ನು ಮುಚ್ಚಿಸಲಾಗಿತ್ತು. ಆದರೆ ಈಗ ಮಳೆಗಾಲ ಆರಂಭವಾದ ಅನಂತರ ಆ ತೇಪೆ ಹಾಕಿದ್ದೆಲ್ಲವೂ ಎದ್ದು ಹೋಗಿದೆ. ನಿತ್ಯ ಈ ರಸ್ತೆಯ ಮೂಲಕ ಸಾವಿರಾರು ವಾಹನಗಳು ಸಂಚರಿಸುತ್ತಿದೆ. 

ಪಲ್ಟಿಯಾಗಿತ್ತು ಟ್ಯಾಂಕರ್‌ 
ಕಕ್ಕುಂಜೆ ಕ್ರಾಸ್‌ ಬಳಿಯ ಸುಬ್ರಾಯ ಆಚಾರ್‌ ಅವರ ಮನೆಯ ಎದುರಿನ ಈ ಹದಗೆಟ್ಟ ರಸ್ತೆಯಿಂದಾಗಿ ಜೂ. 22 ರಂದು ಟ್ಯಾಂಕರ್‌  ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಆದರೂ ಇನ್ನೂ ಈ ಬಗ್ಗೆ ಸಂಬಂಧಪಟ್ಟವರು ಎಚ್ಚೆತ್ತುಕೊಂಡಿಲ್ಲ. 

2 ವರ್ಷದ ಆಗಿಲ್ಲ ದುರಸ್ತಿ
ಈ ರಾಜ್ಯ ಹೆದ್ದಾರಿಯ ಅಲ್ಲಲ್ಲಿ ತೇಪೆ ಹಾಕಿದ್ದು ಬಿಟ್ಟರೆ, ಕಳೆದ 2 ವರ್ಷಗಳಿಂದ ಮರು ಡಾಮರು ಆಗಿಲ್ಲ. ಇನ್ನು   ಕೋಟೇಶ್ವರದಿಂದ ಶಿವಮೊಗ್ಗದವರೆಗೆ ಪೂರ್ತಿಯಾಗಿ ಮರು ಡಾಮರಾಗದೆ ಹಲವು ವರ್ಷಗಳೇ ಕಳೆದಿವೆ ಎನ್ನುತ್ತಾರೆ ಸ್ಥಳೀಯರು. 

ನೀರು ಹೋಗಲು ಚರಂಡಿಯಿಲ್ಲ
ಕಳೆದ ಒಂದು ತಿಂಗಳಿನಿಂದ ಈ ರಸ್ತೆ ಸಂಪೂರ್ಣ ಹಾಳಾಗಿದೆ. ನಮ್ಮ ಮನೆ ಈ ರಸ್ತೆಯ ಬದಿಯೇ ಇದ್ದು, ಇತ್ತೀಚೆಗೆ ಟ್ಯಾಂಕರ್‌ವೊಂದ ಪಲ್ಟಿಯಾಗಿ ನಮ್ಮ ಜಾಗದಲ್ಲೇ ಬಿತ್ತು. ಈ ರಸ್ತೆ ಇಷ್ಟೊಂದು ಕೆಟ್ಟು ಹೋಗಲು ಮುಖ್ಯ ಕಾರಣ ಒಂದು ಬದಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲ. ಮೊದಲು ಸರಿಯಾದ ಚರಂಡಿ ವ್ಯವಸ್ಥೆ ಮಾಡಿ, ಅನಂತರ ರಸ್ತೆ ದುರಸ್ತಿ ಪಡಿಸಲಿ. 
– ಸುಬ್ರಾಯ ಆಚಾರ್‌,ಕಕ್ಕುಂಜೆ ಕ್ರಾಸ್‌ ನಿವಾಸಿ

 ಕ್ರಿಯಾ ಯೋಜನೆ ಸಿದ್ದಪಡಿಸಲಾಗುವುದು
ರಸ್ತೆಯ ದುರಸ್ತಿಗೆ ಈ ಬಾರಿ ಅನುದಾನ ಬಿಡುಗಡೆಯಾಗಿಲ್ಲ. ಇನ್ನೀಗ ಕ್ರಿಯಾ ಯೋಜನೆ ಸಿದ್ದಪಡಿಸಿ ಜಿ.ಪಂ. ನಿಂದ ಅನುದಾನ ಕೇಳಲಾಗುವುದು. ಅದಲ್ಲದೆ ಮರು ಡಾಮರೀಕರಣಕ್ಕಾಗಿ ಶಾಸಕರ ಬಳಿಯೂ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು. 
– ಸುಪ್ರೀತಾ ಉದಯ ಕುಲಾಲ್‌,ಹಾಲಾಡಿ ಜಿ.ಪಂ. ಸದಸ್ಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.