ಸೊಂಟದ ಮೇಲೆ ಹರಿದ ಬಸ್ ಚಕ್ರ; ವ್ಯಕ್ತಿ ಸಾವು
Team Udayavani, Nov 28, 2022, 12:46 AM IST
ಸಿದ್ದಾಪುರ: ಅಲ್ಬಾಡಿ ಗ್ರಾಮದ ಕೊಂಜಾಡಿ ಹಳನೀರುಬೆಟ್ಟು ಚಂದ್ರಶೇಖರ ಅವರು ನ. 26ರಂದು ಕೊಂಜಾಡಿ ಬಳಿ ಬಸ್ಗೆ ವೀಳ್ಯದೆಲೆ ಪಾರ್ಸೆಲ್ ಕೊಟ್ಟು ಬಸ್ನಿಂದ ಕೆಳಗಿಳಿಯುವಾಗ ಬಿದ್ದಿದ್ದು, ಈ ಸಂದರ್ಭ ಅವರ ಸೊಂಟದ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಚಂದ್ರಶೇಖರ್ ಅವರು ಬಸ್ನಿಂದ ಕೆಳಗೆ ಇಳಿಯುವ ಮೊದಲೇ ನಿರ್ವಾಹಕ ಸೂಚನೆ ಕೊಟ್ಟ ಪರಿಣಾಮ ಬಸ್ ಚಾಲಕ ಒಮ್ಮೆಲೆ ಬಸ್ ಚಲಾಯಿಸಿದ್ದರು. ಬಸ್ನಿಂದ ಕೆಳಗೆ ಬಿದ್ದ ಪರಿಣಾಮ ಚಂದ್ರಶೇಖರ ಅವರ ಸೊಂಟದ ಮೇಲೆ ಬಸ್ ಚಕ್ರ ಹತ್ತಿ ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುದ್ದಾಗಿ ತಿಳಿಸಿದ್ದಾರೆ.
ಪುತ್ರ ಅರುಣ್ ನಾಯ್ಕ ಅವರು ನೀಡಿರುವ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ