ಪಿತ್ರೋಡಿ ಸಂಪರ್ಕ ರಸ್ತೆ: ಸಂಚಾರ ಸಂಕಷ್ಟ


Team Udayavani, Sep 13, 2018, 4:45 AM IST

pithrodi-road-12-9.jpg

ಪಡುಬಿದ್ರಿ: ಉದ್ಯಾವರ ಪೇಟೆಯಿಂದ ಪಿತ್ರೋಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಎಲ್ಲೆಂದರಲ್ಲಿ ಹೊಂಡ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತ ಕ್ರಮಿಸಬೇಕಾದ ಪರಿಸ್ಥಿತಿ ತಲೆದೋರಿದೆ. ಸುಮಾರು 2.5 ಕಿ.ಮೀ.ಗೂ ದೂರದ ಈ ಸಂಪರ್ಕ ರಸ್ತೆಯಲ್ಲಿ ಉದ್ಯಾವರ ಪೇಟೆಯ ಆರಂಭದಲ್ಲಿಯೇ ರಸ್ತೆಯಲ್ಲಿ ಹೊಂಡ ಬಿದ್ದಿವೆ. ಕೆಲವೆಡೆ ರಸ್ತೆಯ ಹೊಂಡಗಳು ಅಪಾಯಕಾರಿಯಾಗಿ ಮಾರ್ಪಾಟಾಗಿವೆ. ಇದರಿಂದ  ರಿಕ್ಷಾ, ದ್ವಿಚಕ್ರ ವಾಹನ ಸಹಿತ ಲಘು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ.

ರಸ್ತೆ ನಿರ್ವಹಣೆ ಬಗ್ಗೆ ಗ್ರಾಮಸಭೆಯಲ್ಲೂ ಪ್ರಸ್ತಾವವಾಗಿದ್ದರೂ ಯಾವುದೇ ಇಲಾಖಾ ಅಧಿಕಾರಿಗಳು ಸ್ಪಂದಿಸಿಲ್ಲ. ಹೆಚ್ಚಿನ ವಾಹನ ಸಂಚಾರ ಮತ್ತು ಜನಸಂಚಾರವನ್ನು ಹೊಂದಿರುವ ಪ್ರದೇಶ ಇದಾಗಿದ್ದು ಕೂಡಲೇ ರಸ್ತೆ ಸರಿಪಡಿಸಬೇಕೆನ್ನುವ ಆಗ್ರಹ ಇದೆ. ವಿವಿಧ ಕಚೇರಿಗಳಿಗೆ ಸಂಪರ್ಕ ಮತ್ತು ನಿತ್ಯ 8 ಬಸ್ಸುಗಳು ನಿಗದಿತ ಸಮಯಗಳಲ್ಲಿ ಅರ್ಧಗಂಟೆಗೊಮ್ಮೆ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಪ್ರಯಾಣಿಕರೂ ಕಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ಕಾಂಕ್ರೀಟ್‌ ಭಾಗವೂ ಹೊಂಡ ಬಿದ್ದಿದೆ.

ಶೀಘ್ರ ರಸ್ತೆ ದುರಸ್ತಿಗೆ ಪ್ರಯತ್ನ
ರಸ್ತೆ ದುಃಸ್ಥಿತಿ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಮೀನುಗಾರಿಕೆ ಇಲಾಖೆ ಗಮನಕ್ಕೆ ತರಲಾಗಿದೆ. ಶೀಘ್ರ ರಸ್ತೆ ದುಃಸ್ಥಿತಿಗೆ ಹೆಚ್ಚಿನ ಪ್ರಯತ್ನ ಮಾಡುತ್ತೇವೆ.
– ರಮಾನಂದ ಪುರಾಣಿಕ್‌, ಪಿ.ಡಿ.ಒ. ಉದ್ಯಾವರ ಪಂಚಾಯತ್‌

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.