ರಸ್ತೆ ಸುರಕ್ಷತೆ ಅರಿವು ಕಾರ್ಯಾಗಾರ
ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ
Team Udayavani, Jul 14, 2019, 5:15 AM IST
ಬ್ರಹ್ಮಾವರ: ರಸ್ತೆ ಸುರಕ್ಷತೆಗೆ ವಾಹನ ಚಾಲಕರ ಜತೆಗೆ, ಪಾದಚಾರಿಗಳೂ ಜಾಗರೂಕರಾಗಿ ನಡೆದುಕೊಳ್ಳಬೇಕು ಎಂದು ಮಲ್ಪೆ ಪೊಲೀಸ್ ಠಾಣಾ ಉಪನಿರೀಕ್ಷಕ ಮಧು ಬಿ.ಇ. ಹೇಳಿದರು.
ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸ್ತೆ ಸುರಕ್ಷೆ ವಾರ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ವಾಹನ ಚಾಲಕರಿಗೋಸ್ಕರ ಏರ್ಪಡಿಸಲಾದ ಅರಿವು ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಗೆ ಸುರಕ್ಷೆಯ ಸಂದೇಶವು ಮನಸ್ಸಿಗೆ ಮುಟ್ಟುವಂತೆ ವಿಭಿನ್ನ ರೀತಿಯಲ್ಲಿ ರಸ್ತೆ ಸುರಕ್ಷೆ ವಾರವನ್ನು ಆಚರಿಸಿ ಬಿತ್ತಿ ಚಿತ್ರಗಳ ರೂಪದಲ್ಲಿ ಪ್ರದರ್ಶನವನ್ನೂ ಆಯೋಜಿಸಲಾಯಿತು.
ಶಾಲೆಯ ಪ್ರಾಂಶುಪಾಲ ರೆ| ಫಾ| ಲ್ಯಾನ್ಸಿ ಫೆರ್ನಾಂಡಿಸ್ ಎಸ್.ಜೆ., ಮುಖ್ಯೋಪಾಧ್ಯಾಯಿನಿ ವೀರಾ ಡಿಸಿಲ್ವಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಸುನಿತಾ ಲಸ್ರಾದೊ ಮತ್ತು ರೆಜಿನಾಲ್ಡ್ ಲೂವಿಸ್ ಉಪಸ್ಥಿತರಿದ್ದರು.
ನೆಲ್ಸನ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ