ಬಿದ್ಕಲ್‌ಕಟ್ಟೆ – ಶಿರಿಯಾರ – ಬಾರ್ಕೂರು ರಸ್ತೆ ದುರಸ್ತಿ ಕಾರ್ಯ ಆರಂಭ


Team Udayavani, Dec 11, 2019, 4:39 AM IST

ds-42

ಕುಂದಾಪುರ: ಬಿದ್ಕಲ್‌ಕಟ್ಟೆಯಿಂದ ಶಿರಿಯಾರ – ಬಾರ್ಕೂರು ಜಿಲ್ಲಾ ಮುಖ್ಯ ರಸ್ತೆಯ ಅಲ್ಲಲ್ಲಿ ಹದಗೆಟ್ಟಿರುವ ರಸ್ತೆಯ ದುರಸ್ತಿ ಕಾಮಗಾರಿ ಕೊನೆಗೂ ಆರಂಭಗೊಂಡಿದೆ. ಗಾವಳಿ ಬಳಿ ಅಪಾಯಕಾರಿ ಸರ್ಕಲ್‌ ಅಗಲೀಕರಣ ಹಾಗೂ ಕಲ್ಮರ್ಗಿ ಸಮೀಪ ಕಾಂಕ್ರೀಟೀಕರಣ ಕಾರ್ಯ ಶುರುವಾಗಿದೆ.

ಕುಂದಾಪುರ ಉಪ ವಿಭಾಗದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಗಾವಳಿ ತಿರುವಿನ ಅಗಲೀಕರಣಕ್ಕೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಪ್ರಯತ್ನದಿಂದಾಗಿ ಬ್ಲಾಕ್‌ ಸ್ಪಾಟ್‌ನಡಿ ರಸ್ತೆ ಸುರಕ್ಷತಾ ಕಾಮಗಾರಿ ನೆಲೆಯಲ್ಲಿ ಸುಮಾರು 500 ಮೀ. ರಸ್ತೆಗೆ 1 ಕೋ.ರೂ. ಮಂಜೂರಾಗಿದ್ದು, ಅದರ ಕಾಮಗಾರಿ ಆರಂಭಗೊಂಡಿದೆ.

ಉಡುಪಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕಲ್ಮರ್ಗಿ, ಶಿರಿಯಾರದವರೆಗಿನ ಸುಮಾರು 460 ಮೀ. ರಸ್ತೆಗೆ ಕಾಂಕ್ರೀಟೀಕರಣಕ್ಕಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಪ್ರಯತ್ನದಿಂದಾಗಿ 50 ಲಕ್ಷ ರೂ. ಮಂಜೂರಾಗಿದ್ದು, ಇದರ ಕಾಮಗಾರಿ ಕೂಡ ಈಗ ಆರಂಭವಾಗಿದೆ.

ಉದಯವಾಣಿ ವರದಿ
ಗಾವಳಿಯಿಂದ ಬಾರ್ಕೂರುವರೆ ಗಿನ ಈ ಜಿಲ್ಲಾ ಮುಖ್ಯ ರಸ್ತೆಯ ಅನೇಕ ಕಡೆ ಹೊಂಡ ಗುಂಡಿ ಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಕುರಿತು “ಉದಯವಾಣಿ’ಯು “ರೋಡ್‌ ಟ್ರಿಪ್‌’ ಎನ್ನುವ ಸರಣಿಯಲ್ಲಿ ನ. 16ರಂದು ವರದಿಯನ್ನು ಪ್ರಕಟಿಸಿ, ಸಂಬಂಧ ಪಟ್ಟವರ ಗಮನ ಸೆಳೆದಿತ್ತು. ಗಾವಳಿ ತಿರುವಿನಲ್ಲಿ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.