ಕೊಲ್ಲೂರು ಗ್ರಾಮದಲ್ಲಿ ಕ್ರಿಸ್ತಪೂರ್ವ ಕಾಲದ Rock Art ಪತ್ತೆ


Team Udayavani, Feb 25, 2019, 10:04 AM IST

rock-art-25-2.jpg

ಕುಂದಾಪುರ: ಕೊಲ್ಲೂರು ಗ್ರಾಮದ ಅವಲಕ್ಕಿ ಪಾರೆ ಎಂಬಲ್ಲಿ 19 ವಿಶಿಷ್ಟ ರಾಕ್ ಆರ್ಟ್ (ಶಿಲಾ ಕಲೆ) ಪತ್ತೆಯಾಗಿದೆ. ಈ ಶಿಲಾ ಕಲೆಗಳು ಸುಮಾರು ಕ್ರಿಸ್ತಪೂರ್ವ 10,000 ವರ್ಷಗಳಷ್ಟು ಹಿಂದಿನದ್ದಾಗಿರಬಹುದು ಎಂಬ ಅಂಶವನ್ನು ಇದನ್ನು ಪತ್ತೆ ಹಚ್ಚಿರುವ ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಪ್ರಾಚ್ಯಶಾಸ್ತ್ರ ವಿಭಾಗದ ತಂಡವು ಅಭಿಪ್ರಾಯಪಟ್ಟಿದೆ. ಪ್ರೊಫೆಸರ್ ಟಿ. ಮುರುಗೇಶಿ ಅವರು ಈ ತಂಡದ ನೇತೃತ್ವವನ್ನು ವಹಿಸಿದ್ದರು.

ಪ್ರಾಥಮಿಕ ಪರಿವೀಕ್ಷಣೆಯ ಬಳಿಕ ಈ ಶಿಲಾ ಕಲೆಗಳು 12,000 ವರ್ಷಗಳಷ್ಟು ಹಳೆಯದೆಂದು ತಿಳಿದುಬಂದಿದ್ದು, ಅಂದರೆ ಸುಮಾರು ಕ್ರಿಶ್ತಪೂರ್ವ 10,000 ವರ್ಷಗಳಷ್ಟು ಹಳೆಯದಾಗಿದೆ ಎಂದು ಅಭಿಪ್ರಾಯಿಸಲಾಗಿದೆ. ಮತ್ತು ಈ ಚಿತ್ರಗಳನ್ನು ಮೆಸೊಲಿಥಿಕ್  ಕಾಲಘಟ್ಟದಲ್ಲಿ ಇದ್ದರೆಂದು ನಂಬಲಾಗುತ್ತಿರುವ ಬೇಟೆಗಾರ ಜನಾಂಗಕ್ಕೆ ಸೇರಿದ ಜನರು ಕೆತ್ತಿರಬಹುದೆಂಬ ಸಂಶಯವನ್ನು ಸಂಶೋಧಕರು ವ್ಯಕ್ತಪಡಿಸಿದ್ದಾರೆ.

ಮನುಷ್ಯರು, ಕಾಡುಕೋಣ ಮತ್ತು ಇನ್ನಿತರ ಪ್ರಾಣಿಗಳ ಚಿತ್ರಗಳನ್ನು ಇಲ್ಲಿ ಶಿಲೆಯ ಮೇಲೆ ಕೆತ್ತಲಾಗಿದೆ. ಒಂದು ಚಿತ್ರದಲ್ಲಂತೂ ವ್ಯಕ್ತಿಯೊಬ್ಬನು ಪ್ರಾಣಿಯೊಂದನ್ನು ಬೇಟೆಯಾಡುತ್ತಿರುವ ಸನ್ನಿವೇಶದ ಚಿತ್ರ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಇದರಿಂದ ಈ ಚಿತ್ರಗಳನ್ನು ಬೇಟೆಗಾರ ಸಮುದಾಯದವರೇ ಕೆತ್ತಿರಬಹುದೆಂಬ ಊಹೆಗೆ ಇನ್ನಷ್ಟು ಪುಷ್ಟಿ ದೊರೆಯುತ್ತದೆ.

ಕರ್ನಾಟಕ ಕರಾವಳಿ ಬಾಗದಲ್ಲಿ ಇದುವರೆಗೂ ದೊರಕಿರುವ ಶಿಲಾ ಕಲೆಗಳಲ್ಲಿ ಇದೇ ಅತ್ಯಂತ ಪ್ರಾಚೀನದ್ದಾಗಿದ್ದು ಇದುವರೆವಿಗೂ ನಮಗೆ 19 ಶಿಲಾ ಕಲೆಗಳು ಲಭ್ಯವಾಗಿದ್ದು ಸಮೀಪದಲ್ಲಿರುವ ಇನ್ನಷ್ಟು ಶಿಲೆಗಳನ್ನು ಪರಿಶೀಲನೆಗೊಳಪಡಿಸಿದಾಗ ಇನ್ನಷ್ಟು ಶಿಲಾ ಕಲೆಗಳು ಲಭಿಸುವ ಸಾಧ್ಯತೆಗಳಿವೆ ಎಂದು ಸಂಶೋಧನಾ ತಂಡದ ನೇತೃತ್ವ ವಹಿಸಿರುವ ಪ್ರೊ. ಮುರುಗೇಶಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಕೊಲ್ಲೂರು ಆಸುಪಾಸಿನಲ್ಲಿ 12,000 ವರ್ಷಗಳಷ್ಟು ಹಿಂದೆಯೇ ಜನಜೀವನ ಇದ್ದಿರಬೇಕೆಂಬ ಊಹೆಯನ್ನು ಮುರುಗೇಶಿ ಅವರು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಶಾ ಕಾರ್ಯಕರ್ತೆಯರಿಂದ ಇ ಸರ್ವೇ

ಆಶಾ ಕಾರ್ಯಕರ್ತೆಯರಿಂದ ಇ ಸರ್ವೇ

ಕೊಂಕಣ ರೈಲ್ವೇ: ಶೇ. 95 ವಿದ್ಯುಚ್ಛಾಲಿತ ರೈಲು ಓಡಾಟ

ಕೊಂಕಣ ರೈಲ್ವೇ: ಶೇ. 95 ವಿದ್ಯುಚ್ಛಾಲಿತ ರೈಲು ಓಡಾಟ

ಮಹಿಳೆಯರ ಆರೋಗ್ಯ ಚಿಕಿತ್ಸೆಗೆ “ಆಯುಷ್ಮತಿ ಕ್ಲಿನಿಕ್‌’

ಮಹಿಳೆಯರ ಆರೋಗ್ಯ ಚಿಕಿತ್ಸೆಗೆ “ಆಯುಷ್ಮತಿ ಕ್ಲಿನಿಕ್‌’

ಗುಣವಂತ ಪದವೀಧರರೇ ಸಮಾಜದ ಸಂಪತ್ತು: ಸೋದೆ ಶ್ರೀ

ಗುಣವಂತ ಪದವೀಧರರೇ ಸಮಾಜದ ಸಂಪತ್ತು: ಸೋದೆ ಶ್ರೀ

ಮಾಹೆ: ಸಾಂಕ್ರಾಮಿಕ ರೋಗಗಳ ರಾಷ್ಟ್ರೀಯ ಸಮ್ಮೇಳನ

ಮಾಹೆ: ಸಾಂಕ್ರಾಮಿಕ ರೋಗಗಳ ರಾಷ್ಟ್ರೀಯ ಸಮ್ಮೇಳನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.