ಕೊಲ್ಲೂರು ಗ್ರಾಮದಲ್ಲಿ ಕ್ರಿಸ್ತಪೂರ್ವ ಕಾಲದ Rock Art ಪತ್ತೆ


Team Udayavani, Feb 25, 2019, 10:04 AM IST

rock-art-25-2.jpg

ಕುಂದಾಪುರ: ಕೊಲ್ಲೂರು ಗ್ರಾಮದ ಅವಲಕ್ಕಿ ಪಾರೆ ಎಂಬಲ್ಲಿ 19 ವಿಶಿಷ್ಟ ರಾಕ್ ಆರ್ಟ್ (ಶಿಲಾ ಕಲೆ) ಪತ್ತೆಯಾಗಿದೆ. ಈ ಶಿಲಾ ಕಲೆಗಳು ಸುಮಾರು ಕ್ರಿಸ್ತಪೂರ್ವ 10,000 ವರ್ಷಗಳಷ್ಟು ಹಿಂದಿನದ್ದಾಗಿರಬಹುದು ಎಂಬ ಅಂಶವನ್ನು ಇದನ್ನು ಪತ್ತೆ ಹಚ್ಚಿರುವ ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಪ್ರಾಚ್ಯಶಾಸ್ತ್ರ ವಿಭಾಗದ ತಂಡವು ಅಭಿಪ್ರಾಯಪಟ್ಟಿದೆ. ಪ್ರೊಫೆಸರ್ ಟಿ. ಮುರುಗೇಶಿ ಅವರು ಈ ತಂಡದ ನೇತೃತ್ವವನ್ನು ವಹಿಸಿದ್ದರು.

ಪ್ರಾಥಮಿಕ ಪರಿವೀಕ್ಷಣೆಯ ಬಳಿಕ ಈ ಶಿಲಾ ಕಲೆಗಳು 12,000 ವರ್ಷಗಳಷ್ಟು ಹಳೆಯದೆಂದು ತಿಳಿದುಬಂದಿದ್ದು, ಅಂದರೆ ಸುಮಾರು ಕ್ರಿಶ್ತಪೂರ್ವ 10,000 ವರ್ಷಗಳಷ್ಟು ಹಳೆಯದಾಗಿದೆ ಎಂದು ಅಭಿಪ್ರಾಯಿಸಲಾಗಿದೆ. ಮತ್ತು ಈ ಚಿತ್ರಗಳನ್ನು ಮೆಸೊಲಿಥಿಕ್  ಕಾಲಘಟ್ಟದಲ್ಲಿ ಇದ್ದರೆಂದು ನಂಬಲಾಗುತ್ತಿರುವ ಬೇಟೆಗಾರ ಜನಾಂಗಕ್ಕೆ ಸೇರಿದ ಜನರು ಕೆತ್ತಿರಬಹುದೆಂಬ ಸಂಶಯವನ್ನು ಸಂಶೋಧಕರು ವ್ಯಕ್ತಪಡಿಸಿದ್ದಾರೆ.

ಮನುಷ್ಯರು, ಕಾಡುಕೋಣ ಮತ್ತು ಇನ್ನಿತರ ಪ್ರಾಣಿಗಳ ಚಿತ್ರಗಳನ್ನು ಇಲ್ಲಿ ಶಿಲೆಯ ಮೇಲೆ ಕೆತ್ತಲಾಗಿದೆ. ಒಂದು ಚಿತ್ರದಲ್ಲಂತೂ ವ್ಯಕ್ತಿಯೊಬ್ಬನು ಪ್ರಾಣಿಯೊಂದನ್ನು ಬೇಟೆಯಾಡುತ್ತಿರುವ ಸನ್ನಿವೇಶದ ಚಿತ್ರ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಇದರಿಂದ ಈ ಚಿತ್ರಗಳನ್ನು ಬೇಟೆಗಾರ ಸಮುದಾಯದವರೇ ಕೆತ್ತಿರಬಹುದೆಂಬ ಊಹೆಗೆ ಇನ್ನಷ್ಟು ಪುಷ್ಟಿ ದೊರೆಯುತ್ತದೆ.

ಕರ್ನಾಟಕ ಕರಾವಳಿ ಬಾಗದಲ್ಲಿ ಇದುವರೆಗೂ ದೊರಕಿರುವ ಶಿಲಾ ಕಲೆಗಳಲ್ಲಿ ಇದೇ ಅತ್ಯಂತ ಪ್ರಾಚೀನದ್ದಾಗಿದ್ದು ಇದುವರೆವಿಗೂ ನಮಗೆ 19 ಶಿಲಾ ಕಲೆಗಳು ಲಭ್ಯವಾಗಿದ್ದು ಸಮೀಪದಲ್ಲಿರುವ ಇನ್ನಷ್ಟು ಶಿಲೆಗಳನ್ನು ಪರಿಶೀಲನೆಗೊಳಪಡಿಸಿದಾಗ ಇನ್ನಷ್ಟು ಶಿಲಾ ಕಲೆಗಳು ಲಭಿಸುವ ಸಾಧ್ಯತೆಗಳಿವೆ ಎಂದು ಸಂಶೋಧನಾ ತಂಡದ ನೇತೃತ್ವ ವಹಿಸಿರುವ ಪ್ರೊ. ಮುರುಗೇಶಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಕೊಲ್ಲೂರು ಆಸುಪಾಸಿನಲ್ಲಿ 12,000 ವರ್ಷಗಳಷ್ಟು ಹಿಂದೆಯೇ ಜನಜೀವನ ಇದ್ದಿರಬೇಕೆಂಬ ಊಹೆಯನ್ನು ಮುರುಗೇಶಿ ಅವರು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.