ಕಾರ್ಕಳ ನಗರದ ಒಳಚರಂಡಿ ನಿರ್ಮಾಣಕ್ಕೆ 13 ಕೋಟಿ ರೂ. ಅನುದಾನ ಬಿಡುಗಡೆ: ಸುನಿಲ್‌


Team Udayavani, Sep 24, 2019, 5:27 AM IST

Sunil-Kumar-A

ಅಜೆಕಾರು: 1994ರಲ್ಲಿ ನಿರ್ಮಿಸಿದ ಒಳಚರಂಡಿ ಯೋಜನೆಯ ವ್ಯವಸ್ಥೆ ಸುಧೀರ್ಘ‌ ಕಾಲದ ಬಳಕೆಯ ಅನಂತರ ಪ್ರಸ್ತುತ ದಿನಗಳಲ್ಲಿ ಸಮಸ್ಸೆಯಾಗಿ ಕಾಡುತ್ತಿದ್ದು ಈ ಒಳಚರಂಡಿಯನ್ನು ಹೊಸದಾಗಿ ನಿರ್ಮಿಸುವ ನಿಟ್ಟಿನಲ್ಲಿ 13 ಕೋಟಿ ರೂ. ಅನುದಾನ ಆಡಳಿತಾತ್ಮಕವಾಗಿ ಬಿಡುಗಡೆಯಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಶಾಸಕರ ವಿಕಾಸ ಕಚೇರಿಯಲ್ಲಿ ಸೆ. 23ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯ ಸಂದರ್ಭ ನೀಡಿದ ಆಶ್ವಾಸನೆಯಂತೆ ಕೇವಲ ಒಂದು ವರ್ಷದಲ್ಲಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಬಿಡುಗಡೆಗೊಂಡಿರುವ ಅನುದಾನದಲ್ಲಿ ಇದು ದೊಡ್ಡ ಮೊತ್ತವಾಗಿದ್ದು, ನಗರ ಒಳಚರಂಡಿಯ ಟ್ರೀಟ್‌ಮೆಂಟ್‌ ಪ್ಲಾಂಟ್‌ ಅವೈಜ್ಞಾನಿಕವಾಗಿರುವ ಪರಿಣಾಮವಾಗಿ ಸಂಪತ½ರಿತ ಕುಡಿಯುವ ನೀರಿಗೆ ಆಸರೆಯಾಗಿದ್ದ ಬಾವಿಗಳು ಕಲುಷಿತವಾಗಿರುತ್ತದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತಂದು ಯುಜಿಡಿ ಯೋಜನೆಯಡಿ ಈಗ ಹೊಸದಾಗಿ ಒಳಚರಂಡಿ ನಿರ್ಮಿಸಲು 13 ಕೋಟಿ ರೂ. ಆಡಳಿತಾತ್ಮಕ ಅನುದಾನ ಬಿಡುಗಡೆಯಾಗಿದೆ. ಶೀಘ್ರ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಸ್ವಚ್ಛತೆಗೆ 2.25 ಕೋಟಿ ರೂ. ಅನುದಾನ
ಘನ ತ್ಯಾಜ್ಯ ಘಟಕದ ಉನ್ನತೀಕರಣಗೊಳಿಸಲು 2.25 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಅನುದಾನದಲ್ಲಿ 1.82 ಟನ್‌ ಸಾಮಾರ್ಥ್ಯದ 6 ವಾಹನ, 3 ಟನ್‌ ಸಾಮಾರ್ಥ್ಯದ 1 ವಾಹನ, ವೇಬ್ರಿಜ್‌j, 1 ಜೆಸಿಬಿ ಖರೀದಿ ಮಾಡಲಾಗುವುದು ಎಂದರು.

ಕಾರ್ಕಳ ನಗರದ ಒಳಚರಂಡಿ, ಶುದ್ಧ ಕುಡಿಯುವ ನೀರು ಹಾಗೂ ಘನ ತ್ಯಾಜ್ಯ ವಿಲೇವಾರಿ ಯೋಜನೆಗಳು ಅನುಷ್ಠಾನಗೊಳ್ಳುವ ಮೂಲಕ ಸ್ವರ್ಣ ಕಾರ್ಕಳ ಯೋಜನೆಗೆ ಹೆಚ್ಚಿನ ರೀತಿಯ ಒತ್ತು ದೊರೆಯಲಿದೆ ಎಂದರು. ಈ ಸಂದರ್ಭ ಪುರಸಭಾ ಪರಿಸರ ಅಭಿಯಂತರ ಮದನ್‌, ಅನಂತಕೃಷ್ಣ ಶೆಣೈ, ರವೀಂದ್ರ ಕುಮಾರ್‌, ಹರೀಶ್‌ ಶೆಣೈ ಉಪಸ್ಥಿತರಿದ್ದರು.

ನಗರೋತ್ಥಾನ ಯೋಜನೆಯಡಿ 3.75 ಕೋಟಿ ರೂ.
ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಯೋಜನೆಗಾಗಿ ನಗರೋತ್ಥಾನ ಯೋಜನೆಯಡಿಯಲ್ಲಿ 3.75 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಇದರಲ್ಲಿ ನಾಲ್ಕು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಿರಿಯಂಗಡಿ ಪರ್ಪಲೆಯಲ್ಲಿ 5 ಲಕ್ಷ ಲೀ. ಸಾಮಾರ್ಥ್ಯದ ನೆಲ ಮಟ್ಟದ ಟ್ಯಾಂಕ್‌ ನಿರ್ಮಾಣಕ್ಕೆ 50 ಲಕ್ಷ ರೂ., ನೀರಿನ ಶುದ್ಧೀಕರಣ ಘಟಕದ ಬಳಿಯಿಂದ ಪೈಪ್‌ ಅಳವಡಿಕೆಗೆ 1.25 ಕೋಟಿ ರೂ., ರಾಮ ಸಮುದ್ರ ಪರಿಸರದಲ್ಲಿ 2.5 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕ್‌ ನಿರ್ಮಾಣಕ್ಕೆ 48 ಲಕ್ಷ ರೂ., 4.5 ಕಿ.ಮೀ ಹೊಸ ಪೈಪ್‌ ಅಳವಡಿಸುವುದು, 109 ಆಳುಗುಂಡಿ ರಚನೆ ಪೈಪ್‌ ಹಾದು ಹೋಗುವ ರಸ್ತೆಯಲ್ಲಿ ಮರು ಡಾಮರೀಕರಣ, ತ್ಯಾಜ್ಯ ನೀರಿನ ಮರುಶುದ್ದೀಕರಣ ಘಟಕ ರಚನೆ ಮುಂತಾದ ಶಾಶ್ವತವಾದ ಕಾಮಗಾರಿ ಇದಾಗಿದೆ ಎಂದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.