ಸಾಹಿತಿ, ನಿವೃತ್ತ ಬ್ಯಾಂಕ್‌ ಅಧಿಕಾರಿ ಎಸ್‌. ಡಿ. ಪೆಜತ್ತಾಯ ನಿಧನ


Team Udayavani, Jul 29, 2019, 11:37 AM IST

petattatratgha

ಉಡುಪಿ: ಸಾಹಿತಿ, ಸಿಂಡಿಕೇಟ್‌ ಬ್ಯಾಂಕಿನ ನಿವೃತ್ತ ಪ್ರಬಂಧಕ ಶ್ರೀನಿವಾಸ ದೇವೇಂದ್ರ ಪೆಜತ್ತಾಯ (88) ಅವರು ಜು. 29ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

21ರ ಹರೆಯದ ಪಲಿಮಾರು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿದ್ದ ಅವರು 1960- 70ರ ದಶಕದಲ್ಲಿ ಪಲಿಮಾರು ಮಠದ ದಿವಾನರಾಗಿ ಸೇವೆಸಲ್ಲಿಸಿದ್ದರು. ಮಣಿಪಾಲದ ಡಾ| ಟಿ.ಎಂ.ಎ.ಪೈ ಹಾಗೂ ಟಿ.ಎ. ಪೈಯವರಿಗೆ ಆಪ್ತರೆನಿಸಿ ಅವರ ಜತೆ ಸಿಂಡಿಕೇಟ್‌ ಬ್ಯಾಂಕ್‌ ಸಹಿ ತ ವಿವಿಧ ರಂಗಗಳಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಸಿಂಡಿಕೇಟ್‌ ಬ್ಯಾಂಕಿನ ಮಂಗಳೂರು, ಕುಳಾಯಿ, ಉಡುಪಿ, ಮಣಿಪಾಲ ಶಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ವಾದಿರಾಜರು ರಚಿಸಿದ ಲಕ್ಷಿಶೋಭಾನೆ ಹಾಡನ್ನು ಮೊತ್ತ ಮೊದಲ ಬಾರಿಗೆ ತುಳುವಿಗೆ ಭಾಷಾಂತರಿಸುವ ಮೂಲಕ ಅನೇಕ ಸಾಹಿತಿಗಳು ಹಾಗೂ ವಿದ್ವಾಂಸರ ಪ್ರಶಂಸೆಗೆ ಪಾತ್ರರಾಗಿದ್ದರು. ಭಕ್ತ ಕನಕದಾಸರ ಕನಕೋಪನಿಷತ್‌ ಭಾಷಾಂತರ ಅವರ ಇನ್ನೊಂದು ವಿಶೇಷ ಸಾಧನೆ. ಕನ್ನಡ ಸಾಹಿತ್ಯದಲ್ಲೂ ವೈವಿಧ್ಯಮಯವಾದ ಕಥೆ, ಕವನ, ಕೀರ್ತನೆಗಳನ್ನು ರಚಿಸಿದರು. “ಸಂಗ್ರಹ ರಾಮಾಯಣ’ ಮತ್ತು “ಮಹಾಭಾರತ’ವನ್ನು ತುಳುವಿಗೆ ಅನುವಾದ ಮಾಡಿದ್ದ ಪೆಜತ್ತಾಯರಿಗೆ ತುಳು ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.

ಶ್ರೀಕೃಷ್ಣಮಠ, ಅಷ್ಟಮಠ ಸಹಿತ ಅನೇಕ ಧಾರ್ಮಿಕ, ಸಾಂಸ್ಕೃತಿಕ ಸಂಘ ಟನೆಗಳ ಅಭ್ಯುದಯಕ್ಕಾಗಿ ಶ್ರಮಿಸಿದ್ದರು. ಅವರನ್ನು ವಿವಿಧ ಸಂಘ ಸಂಸ್ಥೆ ಗಳು ಸಮ್ಮಾನಿಸಿದ್ದವು. ಪರ್ಯಾಯ ಪಲಿಮಾರು, ಪೇಜಾವರ, ಪುತ್ತಿಗೆ ಶ್ರೀಗಳು ಸಂತಾಪ ಸೂಚಿಸಿದ್ದಾರೆ.

ಕೃತಿಗಳು
ನಿವೃತ್ತಿ ಬಳಿಕ ಕನ್ನಡ ಹಾಗೂ ತುಳು ಭಾಷೆಯಲ್ಲಿ ಸುಂದರ ಬಣ್ಣದ ಹಕ್ಕಿಗಳು, ತುಳು ಭಾಷೆಡ್‌ ಲಕ್ಷಿ ಶೋಭಾನೆ, ಮದಪೆರುಂಡೇ, ಶ್ರೀ ಗುರುವಾದಿರಾಜೆರೆ ತುಳುದೇಶೊ ಸಂಚಾರೋ, ಕೋಟಿ ಚೆನ್ನಯ ಸುಪ್ರಭಾತ ಸೀಡಿ, ಆಚಾರ್ಯ ಮಧೆರೆ ಮಾನಾದಿಗೆ, ತತ್ವ ಸಿದ್ಧಾಂತೊದ ಸಾನಾದಿಗೆ, ತುಳು ಭಾಷೆಡ್‌ ಕನಕೋ ಪನಿಷತ್‌, ತಾಯಿ ಮುಂತಾದ ಅನೇಕ ಕೃತಿಗಳನ್ನು ರಚಿಸಿದ್ದರು. ಅವರು ಬರೆದಿದ್ದ ಸುಮಾರು 500ಕ್ಕೂ ಮಿಕ್ಕಿದ ಪುಟಗಳಿರುವ ತುಳುಭಾಷೆಡ್‌ ಕುಮಾರವ್ಯಾಸ ಭಾರತೋ ಕೃತಿಯು ತುಳುವಿನ ಒಂದು ಮಹಾನ್‌ ಗ್ರಂಥ ಎಂದೆನಿಸಿದೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.