ವಾಹನ ಚಾಲಕರಿಗೆ ಕಂಟಕ


Team Udayavani, Mar 27, 2018, 7:05 AM IST

2603blmnE1.jpg

ಬೆಳ್ಮಣ್‌: ವಾರದ ಹಿಂದೆ ಮಂಜರಪಲ್ಕೆ ಬೋಳ ಸಚ್ಚೇರಿಪೇಟೆಗೆ ಸಂಧಿಸುವ ರಸ್ತೆ ಕುದ್ರೋಟ್ಟು ಎಂಬಲ್ಲಿ ಕುಸಿತ ಕಂಡಿದ್ದು  ಸಂಬಂಧ ಪಟ್ಟವರು ದುರಸ್ತಿ ಮಾಡದ ಕಾರಣ ವಾಹನ ಸವಾರರಿಗೆ  ಕಂಟಕವಾಗಿ ಪರಿಣಮಿಸಿದೆ.

ಕಳೆದ ವಾರ ನೀರಿನ ಪೈಪ್‌ಒಡೆದು ಹೋದ ಪರಿಣಾಮ ಹಾಗೂ ಕಾಮಗಾರಿಯ ಕಳಪೆಯಿಂದಾಗಿ ರಸ್ತೆಯ ನಡು ಮಧ್ಯದಲ್ಲಿ  ದಿಢೀರ್‌ ಕುಸಿತ ಉಂಟಾಗಿ ಆತಂಕ ಮೂಡಿತ್ತು. ಹಲವು ದಿನಗಳೆದರೂ ರಸ್ತೆಯನ್ನು ದುರಸ್ತಿ ಮಾಡದ ಕಾರಣ ಈ ಭಾಗದಲ್ಲಿ ವಾಹನ ಚಾಲಕರು ಅಪಾಯಕಾರಿಯಾಗಿ ಸಂಚರಿಸಬೇಕಾದ ಪ್ರಮೇಯ ಒದಗಿ ಬಂದಿದೆ. ರಾತ್ರಿ ಸಮಯದಲ್ಲಿ ರಸ್ತೆ ಕುಸಿತದ ಅರಿವಿರದ ಬೈಕ್‌ ಸವಾರನೋರ್ವ ಬಿದ್ದು ಗಂಭೀರ ಗಾಯಗೊಂಡ ಘಟನೆ ಕೂಡ ನಡೆದಿದೆ. 

ಈ ರಸ್ತೆಯಲ್ಲಿ ದಿನಂಪ್ರತಿ ನೂರಾರೂ ವಾಹನಗಳು ಸಂಚಾರ ಮಾಡುತ್ತಿದ್ದು, ರಾತ್ರಿ ಹೊತ್ತು ಈ ದಿಬ್ಬ ಭಾರಿ ಅಪಾಯ ತಂದೊಡ್ಡುತ್ತಿದ್ದು, ದುರಸ್ತಿಯ ವಿಳಂಬ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂಧ ಪಟ್ಟವರು ಈ ಜಾಗದಲ್ಲಿ  ಯಾವುದೇ ಎಚ್ಚರಿಕೆಯ ಸೂಚನ ಫಲಕವನ್ನೂ ಅಳವಡಿಸದಿರುವುದೂ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದಾಗಿ ಅಪಾಯವನ್ನರಿಯದ ವಾಹನ ಚಾಲಕರು ಅಪಘಾತಕ್ಕೀಡಾಗಿ ಗಾಯಗೊಳ್ಳುತ್ತಿದ್ದಾರೆ ಎಂದು ಸ್ಥಳಿಯರಾದ ಶರತ್‌ ಶೆಟ್ಟಿ ಸಚ್ಚೇರಿಪೇಟೆ ತಿಳಿಸಿದ್ದಾರೆ. 

ಭಾರೀ ಅನಾಹುತ ತಪ್ಪಿಸುವಲ್ಲಿ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಅವರು ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.