ಸಗ್ರಿ: ಮೃತದೇಹದ ಗುರುತು ಪತ್ತೆ
Team Udayavani, Mar 12, 2019, 1:00 AM IST
ಉಡುಪಿ: ಮಣಿಪಾಲ ಸಮೀಪದ ಸಗ್ರಿಯ ಹಾಡಿಯಲ್ಲಿ ರವಿವಾರ ಸಂಜೆ ಪತ್ತೆಯಾದ ಅಪ್ರಾಪ್ತ ವಯಸ್ಕ ಯುವತಿಯ ಮೃತದೇಹದ ಗುರುತು ಪತ್ತೆಯಾಗಿದೆ.
ಪ್ರಸ್ತುತ ನಿಟ್ಟೂರು ನಿವಾಸಿಯಾಗಿದ್ದ ಬಾದಾಮಿ ಮೂಲದ ವಲಸೆ ಕಾರ್ಮಿಕರ ಪುತ್ರಿಯಾಗಿದ್ದ ಮೃತರು ಮಾ. 9ರಂದು ಮಧ್ಯಾಹ್ನ ವೇಳೆ ತಾನು ಕೆಲಸ ಮಾಡುತ್ತಿದ್ದ ಉಡುಪಿಯ ಅಂಗಡಿಯಿಂದ ಮನೆಗೆ ಹೊರಟವರು ನಾಪತ್ತೆಯಾಗಿದ್ದರು.
ಘಟನಾ ಸ್ಥಳಕ್ಕೆ ಜಿÇÉಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ…, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಜೈಶಂಕರ್, ಮಹಿಳಾ ಠಾಣೆಯ ನಿರೀಕ್ಷಕ ಸಂಪತ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ¨ªಾರೆ. ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ.
ಅತ್ಯಾಚಾರ ಶಂಕೆ
ಈಕೆಯನ್ನು ದುಷ್ಕರ್ಮಿಗಳು ಹಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಮಣಿಪಾಲ ವಿಧಿ ವಿಜ್ಞಾನ ತಜ್ಞರು ಪರಿಶೀಲನೆ ನಡೆಸುತ್ತಿ¨ªಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
2 ತಂಡಗಳ ರಚನೆ
ಇದೊಂದು ಕೊಲೆ ಎಂದು ಮೇಲ್ನೋ ಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ತಂಡ ರಚಿಸಿ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ