“ಸಂತ – ಸತ್ಪುರುಷರಿಂದ ಸಮಾಜದ ಸುಧಾರಣೆ’


Team Udayavani, Jul 10, 2017, 3:55 AM IST

08-Swamiji-1.jpg

ಕಾಪು: ಸಂತರನ್ನು ಗುರುತಿಸಿ ಗೌರವಿಸುವ ಕಾರ್ಯ ಅತ್ಯಂತ ಶ್ರೇಷ್ಟ ಕಾರ್ಯವಾಗಿದೆ. ಸಮಾಜದ ಜನರು ಅಂತರಂಗದಲ್ಲಿ ಸದ್ಗುಣಗಳನ್ನು ಅಳವಡಿಸಿ ಕೊಂಡು ಮುನ್ನಡೆಯಲು ಪ್ರೇರಣೆ ನೀಡುವಲ್ಲಿ ಸಂತರ ಪಾತ್ರ ಮಹದ್ವದ್ದಾಗಿದ್ದು, ಸಂತ – ಸತ್ಪುರುಷರಿಂದ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಕಟಪಾಡಿ ಶೀಮದ್‌ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಜು. 8ರಂದು ಕಳತ್ತೂರು ಕುಶಲ ಶೇಖರ ಶೆಟ್ಟಿ ಸಭಾಭವನದಲ್ಲಿ ಚಾತುರ್ಮಾಸ್ಯ ವೃತಾಚರಣೆಯ ಪುರಪ್ರವೇಶೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಮತ್ತು ಸಂತ ದರ್ಶನ ಕಾರ್ಯಕ್ರಮದಲ್ಲಿ ಅವರು ಪೌರ ಸಮ್ಮಾನ ಸ್ವೀಕರಿಸಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಸಮ್ಮಾನ ಸ್ವಾಗತ ಸಮಿತಿಯ ಅಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ, ಕಾಳಹಸ್ತೇಂದ್ರ ಶ್ರೀಗಳ ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ನಿರಂತರ ಶಾಂತಿ, ಸೌಹಾರ್ದತೆ ನೆಲೆಯೂರಲು ಸಾಧ್ಯ ಎಂದರು. 

ಉಜಿರೆ ಅಶೋಕ ಭಟ್‌ ಧಾರ್ಮಿಕ ಉಪನ್ಯಾಸ ನೀಡಿದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿ. ಪಂ. ಅಧ್ಯಕ್ಷ ದಿನಕರ ಬಾಬು, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕೇಂಜ ಶ್ರೀಧರ ತಂತ್ರಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿನೇಶ್‌ ಬಲ್ಲಾಳ್‌ ಕುತ್ಯಾರು ಅರಮನೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಶ್ರೀಮದ್‌ ಆನೆಗುಂದಿ ಪ್ರತಿಷ್ಟಾನದ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ, ಚಾರ್ತುಮಾಸ್ಯ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷ ಕೇಶವ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಕಾರ್ಯದರ್ಶಿ ಜಯಪ್ರಕಾಶ್‌ ಪ್ರಭು ಮಟ್ಟಾರು, ಸಮಿತಿಯ ಉಪಾಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಪೈ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕುತ್ಯಾರು ಪ್ರಸಾದ್‌ ಶೆಟ್ಟಿ ಪ್ರಸ್ತಾವನೆಗೈದರು. ಮಾತೃ ಮಂಡಳಿಯ ಅಧ್ಯಕ್ಷೆ ಶಿಲ್ಪಾ ಸುವರ್ಣ ವಂದಿಸಿದರು. ಜಿ. ಪಂ. ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪುರಪ್ರವೇಶ  
ಶ್ರೀಗಳ ಚಾತುರ್ಮಾಸ್ಯ ವ್ರತಾ ಚರಣೆಯು ಜು. 9ರಿಂದ ಸೆ. 6ರ ವರೆಗೆ ಕುತ್ಯಾರು ಮೂಲ ಮಠದಲ್ಲಿ ನಡೆಯಲಿದ್ದು, ಸಂತ ದರ್ಶನ ಕಾರ್ಯಕ್ರಮದ ಬಳಿಕ ಅವರು ಬೃಹತ್‌ ಶೋಭಾಯಾತ್ರೆಯ ಮೂಲಕ ಪಡು ಕುತ್ಯಾರಿನ ಶ್ರೀ ಮಠದ ನಿವೇಶನಕ್ಕೆ ಪ್ರವೇಶಗೈದರ‌ು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.