ಮರಳುದಿಬ್ಬ ತೆರವು: ಮಾನದಂಡ ನಿರ್ಧರಿಸಲು ಸೂಚನೆ: ಶಾಸಕ ಭಟ್‌


Team Udayavani, Dec 1, 2018, 10:06 AM IST

sand.jpg

ಉಡುಪಿ: ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಬ್ಬಗಳನ್ನು ತೆರವುಗೊಳಿಸುವ ಕುರಿತು ರಾಜ್ಯ ಸರಕಾರ ಕೇಳಿರುವ ಸ್ಪಷ್ಟೀಕರಣವನ್ನು ಕೇಂದ್ರ ಸರಕಾರ ನೀಡಿದೆ. ಹಾಗಾಗಿ ಉಡುಪಿ ಜಿಲ್ಲೆಯಲ್ಲಿ 170 ಮಂದಿ ಪರವಾನಿಗೆದಾರರಿಗೂ ಲೀಸ್‌ ನೀಡಲು ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್‌ ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ ಸಿಆರ್‌ಝಡ್‌ ಮರಳು ದಿಬ್ಬ ತೆರವುಗೊಳಿಸುವ ಬಗ್ಗೆ ಕೇಂದ್ರ ಸರಕಾರದಿಂದ ಸ್ಪಷ್ಟೀಕರಣ ಕೇಳಿತ್ತು. ಈಗ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಸ್ಪಷ್ಟವಾದ ಸ್ಪಷ್ಟೀಕರಣವನ್ನು ರಾಜ್ಯ ಸರಕಾರಕ್ಕೆ ನೀಡಿದೆ.

“ಸಾಂಪ್ರದಾಯಿಕ ಮರಳುಗಾರಿಕೆಯವರನ್ನು ಗುರುತಿಸುವ ವಿಧಾನ ಹೇಗೆ?’ ಎಂಬ ಪ್ರಶ್ನೆಗೆ “ಇದಕ್ಕೆ ರಾಜ್ಯ ಸರಕಾರವೇ ಮಾನದಂಡ ರೂಪಿಸಬೇಕು’ ಎಂದು ಹೇಳಿದೆ. “2011ರ ಮೊದಲು ಮರಳುಗಾರಿಕೆ ನಡೆಸಿದವರಿಗೋ ಅಥವಾ ಅನಂತರ ಮರಳುಗಾರಿಕೆ ಮಾಡಿದ ಪರವಾನಿಗೆದಾರರಿಗೆ ಮರಳುಗಾರಿಕೆ ಲೀಸ್‌ ನೀಡುವುದೋ?’ ಎಂಬ ಪ್ರಶ್ನೆಗೆ “ಇದಕ್ಕೂ ರಾಜ್ಯ ಸರಕಾರವೇ ಅವಧಿ (ಕಟ್‌ ಆಫ್ ಡೇಟ್‌) ನಿಗದಿಪಡಿಸಿಕೊಳ್ಳಬಹುದು’ ಎಂದು ಸ್ಪಷ್ಟೀಕರಣ ನೀಡಿದೆ.

170 ಮಂದಿಗೂ ನೀಡಿ
“2011ರ ಮೊದಲಿನ ಪರವಾನಿಗೆದಾರರಿಗೆ ಮಾತ್ರ ಮರಳುಗಾರಿಕೆಗೆ ಅವಕಾಶ ನೀಡುತ್ತೇವೆ’ ಎಂದು ರಾಜ್ಯ ಸರಕಾರ ಹೇಳಿತ್ತು. ಆದರೆ ಈಗ ಕೇಂದ್ರ ಸರಕಾರವು 2011ರ ಅನಂತರದ ಪರವಾನಿಗೆದಾರರಿಗೂ ಅವಾಶ ನೀಡುವಂತೆ ಸೂಚಿಸಿದೆ. ಈ ಮೂಲಕ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ನೇತೃತ್ವದಲ್ಲಿ ಕೇಂದ್ರ ಅರಣ್ಯ ಸಚಿವ ಹರ್ಷವರ್ಧನ್‌ ಜತೆಗೆ ನಡೆಸಿದ ಮಾತುಕತೆ ಫ‌ಲಪ್ರದವಾಗಿದೆ. ಈಗಾಗಲೇ ಎನ್‌ಜಿಟಿ ಕೋರ್ಟಿನಲ್ಲಿ ಅಫಿದವಿತ್‌ ನೀಡಿದಂತೆ 170 ಜನರಿಗೂ ತತ್‌ಕ್ಷಣ ಮರಳು ದಿಬ್ಬ ತೆರವುಗೊಳಿಸಲು ಲೀಸ್‌ ನೀಡಿ ಮರಳುಗಾರಿಕೆಗೆ ರಾಜ್ಯ ಸರಕಾರ ಮತ್ತು ಜಿÇÉಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.