ನಿಯಮ ಮೀರಿ ಮರಳುಗಾರಿಕೆ ಸಲ್ಲದು: ಜಯಪ್ರಕಾಶ್‌ ಹೆಗ್ಡೆ


Team Udayavani, Oct 22, 2019, 3:26 AM IST

e-37

ಬ್ರಹ್ಮಾವರ: ಈ ಹಿಂದೆ ಅವ್ಯಾಹತ ಮರಳುಗಾರಿಕೆ ನಡೆಸಿದ್ದರಿಂದಲೇ ಮರಳುಗಾರಿಕೆ ಸ್ಥಗಿತಗೊಂಡಿತು ಈಗ ಮತ್ತೆ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ನಿಯಮ ಮೀರಿ ಮರಳುಗಾರಿಕೆ ನಡೆಸುತ್ತಿರುವ ದೂರು ಬರುತ್ತಿದ್ದು, ಮುಂದೆ ಮರಳುಗಾರಿಕೆಗೆ ತೊಂದರೆಯಾದರೆ ಪರವಾನಿಗೆದಾರರೇ ಹೊಣೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್‌ ಹೆಗ್ಡೆ ಅಭಿಪ್ರಾಯ ಪಟ್ಟರು. ಅವರು ಸೋಮ ವಾರ ಬ್ರಹ್ಮಾವರದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿ ದರು.

ಕೆಲವು ಮರಳು ಪರವಾನಿಗೆದಾರರ ದುರಾಸೆಯಿಂದ ಸಮಸ್ತ ನಾಗರಿಕರಿಗೆ ತೊಂದರೆಯಾಗುತ್ತದೆ. ಮರಳುಗಾರಿಕೆ ಅಕ್ರಮದಿಂದಾಗಿ ಮತ್ತೆ ನಿಂತರೆ ಉಡುಪಿ ಜಿಲ್ಲೆಯ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು.

ಪರಿಸರ ಸೂಕ್ಷ್ಮ ವಲಯ ಘೋಷಣೆ ಪರಿಣಾಮ ಗಡಿಯಿಂದ 10 ಕಿ.ಮೀ. ವರೆಗೆ ಆಗುತ್ತದೆ. ಆ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುತ್ತದೆ. ಕ್ರಷರ್‌ ಕೂಡ ಬಂದ್‌ ಮಾಡಬೇಕಾಗುತ್ತದೆ. ಇದರಿಂದ ಮುಂದೆ ಮರಳು ಸಿಕ್ಕರೂ ಜಲ್ಲಿ ಸಿಗುವುದಿಲ್ಲ. ಈ ಉದ್ದೇಶಕ್ಕಾಗಿ ಕೇಂದ್ರ ಸಚಿವರನ್ನು, ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಕರಡು ಅಧಿ ಸೂಚನೆ ಪರಾಮರ್ಶೆ ಬಳಿಕ ಅ ಧಿಕೃತ ಅಧಿ ಸೂಚನೆ ಹೊರಡಲಿದೆ. ಆ ಬಳಿಕ ಪರಿಸರ ಸೂಕ್ಷ್ಮ ವಲಯದಿಂದ 1 ಕಿ.ಮೀ. ವರೆಗೆ ಮಾತ್ರ ನಿಷೇಧ ಇರುತ್ತದೆ ಎಂದರು.

ಕುಂದಾಪುರ ಫ್ಲೈ ಓವರ್‌ ವಿಳಂಬ ಕುರಿತು ನವಯುಗ ಕಂಪೆನಿಯನ್ನು ಸಂಪರ್ಕಿಸಿದ್ದು, ಶೀಘ್ರ ಕಾರ್ಯ ಆರಂಭಿಸುವುದಾಗಿ ತಿಳಿಸಿರುವುದಾಗಿ ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.