ಸ್ಯಾಂಟ್ರೋ ರವಿ ಪ್ರಕರಣ: ಇನ್ನೂ ಕೆಲವರ ಬಂಧನ ಸಾಧ್ಯತೆ: ಗೃಹ ಸಚಿವ ಆರಗ


Team Udayavani, Jan 14, 2023, 6:55 AM IST

ಸ್ಯಾಂಟ್ರೋ ರವಿ ಪ್ರಕರಣ: ಇನ್ನೂ ಕೆಲವರ ಬಂಧನ ಸಾಧ್ಯತೆ: ಗೃಹ ಸಚಿವ ಆರಗ

ಉಡುಪಿ: ಸ್ಯಾಂಟ್ರೋ ರವಿ ಪ್ರಕರಣದಲ್ಲಿ ರಾಜ್ಯ ಪೊಲೀಸರಿಗೆ ಯಾವುದೇ ನಿರ್ಬಂಧ ಹೇರಿಲ್ಲ. ನಿರಂತರ ಪ್ರಯತ್ನದಿಂದ ರಾಜ್ಯ ಪೊಲೀಸರು ಸ್ಯಾಂಟ್ರೋ ರವಿಯನ್ನು ಶುಕ್ರವಾರ ಗುಜರಾತ್‌ನಲ್ಲಿ ಬಂಧಿಸಿದ್ದಾರೆ.

ಒಂದೆರೆಡು ದಿನಗಳಲ್ಲಿ ರಾಜ್ಯಕ್ಕೆ ಕರೆತರಲಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಉಡುಪಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, 11 ದಿನ ಗಳ ಅನಂತರ ಸ್ಯಾಂಟ್ರೋ ರವಿ ಬಂಧನ ವಾಗಿದೆ. ನಾಲ್ಕೈದು ತಂಡ ರಚಿಸಿ ಮೈಸೂರು, ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಎಲ್ಲ ಪ್ರಕ್ರಿಯೆ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ಈ ವಿಚಾರದಲ್ಲಿ ಸರಕಾರ ಯಾವುದೇ ಮೀನಾ ಮೇಷವೂ ಎಣಿಸಿಲ್ಲ. ಒತ್ತಡಕ್ಕೂ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಇದ್ದರೂ, ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕು ಎಂದು ಸೂಚನೆ ನೀಡಲಾಗಿತ್ತು. ಆತ ನಡೆಸಿದ ಕೃತ್ಯಕ್ಕೆ ಸರಿಯಾದ ಶಿಕ್ಷೆಯಾಗ ಬೇಕು. 3-4 ಕಡೆ ಅಂತಿಮ ಕ್ಷಣದಲ್ಲಿ ಆತ ತಪ್ಪಿಸಿಕೊಂಡಿದ್ದ. ಎಲ್ಲ ಆಯಾಮದಲ್ಲೂ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅಧಿಕಾರಿ, ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಹೊರಗೆಳೆಯುತ್ತೇವೆ ಎಂದು ಸಚಿವರು ಹೇಳಿದರು.

ಆರೋಪದಲ್ಲಿ ಹುರುಳಿಲ್ಲ
ಕಿಮ್ಮನೆ ರತ್ನಾಕರರು ಇ.ಡಿ. ದಾಳಿ ಮಾಡಿದ್ದನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ಕಚೇರಿ ಬಹಳ ವರ್ಷಗಳಿಂದ ಶಾರೀಕ್‌ ಕುಟುಂಬದ ಕಟ್ಟಡದಲ್ಲಿತ್ತು. ಶಾರಿಕ್‌ ಹೇಳಿಕೆ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದೆ. ನನ್ನ ಮೇಲೆ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಅವರ ಮೇಲೆ ಇ.ಡಿ. ದಾಳಿ ಮಾಡಿಸುವಂತಹ ರಾಜಕೀಯ ದಾರಿದ್ರé ನನಗೆ ಬಂದಿಲ್ಲ ಎಂದರು.

ಕ್ಷೇತ್ರ ಹುಡುಕಾಟವೇ ಮುಗಿದಿಲ್ಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಆದರೆ, ಮಾಜಿ ಮುಖ್ಯಮಂತ್ರಿ, ವಿಪಕ್ಷದ ನಾಯಕರಿಗೆ ಕ್ಷೇತ್ರ ಹುಡುವುದೇ ಕೆಲಸ ಆಗಬಾರದು. ಹುಡುಕಾಟ ನಡೆಸುತ್ತಿದ್ದಾರೆ, ಸ್ಪರ್ಧೆ ಮಾಡಲು ಭಯಪಡುತ್ತಿದ್ದಾರೆ. ಶೋಚನೀಯ ಪರಿಸ್ಥಿತಿ ಇದ್ದು ಜನರ ಮೇಲೆ ನಂಬಿಕೆ ಕಳೆದುಕೊಂಡು ಕ್ಷೇತ್ರದಿಂದ ಕ್ಷೇತ್ರಕ್ಕೆ ಓಡಾಡುತ್ತಿರುತ್ತಾರೆ. ಅವರು ಹಿಂದೆ ಬೇರೆಯವರನ್ನು ಸೋಲಿಸಿರಬಹುದು. ಹೀಗಾಗಿ ಈಗ ಅವರನ್ನು ಕಾರ್ಯಕರ್ತರು ಸೋಲಿಸುತ್ತಾರೆ ಎನ್ನುವ ಭಯ ಕಾಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.