ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ
Team Udayavani, Jan 8, 2023, 7:10 AM IST
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ. 9ರಿಂದ 15ರ ವರೆಗೆ ಸಪ್ತೋತ್ಸವ ನಡೆಯಲಿದೆ. ಜ. 14 ಮಕರಸಂಕ್ರಾಂತಿಯಂದು ಮೂರು ರಥಗಳ ಉತ್ಸವ ಮತ್ತು ಜ. 15ರಂದು ಚೂರ್ಣೋತ್ಸವ ಜರಗಲಿದೆ.
ಈ ಎಲ್ಲ ದಿನಗಳಲ್ಲಿ ಬೆಳಗ್ಗೆ ಪಾರಾಯಣ, ತುಳಸಿ ಅರ್ಚನೆ, ಸಂಜೆ ಪ್ರವಚನಗಳು ನಡೆಯಲಿವೆ. ಮಕರಸಂಕ್ರಾಂತಿಯಂದು ಬ್ರಹ್ಮರಥದ ಉತ್ಸವ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ